Sunday, October 26, 2025

#nandalike

Dog : ಸತ್ತ ನಾಯಿಯನ್ನು ತೆರವುಗೊಳಿಸದೆ ತಂಗುದಾಣದಲ್ಲಿ ಮಣ್ಣು ಸುರಿದ ಸ್ಥಳೀಯ ಪಂಚಾಯತ್…!

Karkala News : ನಿತ್ಯ ಪ್ರಯಾಣಿಕರಿಗೆ ಉಪಯೋಗವಾಗುತ್ತಿದ್ದ ಪ್ರಯಾಣಿಕರ ತಂಗುದಾಣದಲ್ಲಿ ಸತ್ತ ನಾಯಿಯನ್ನು ತೆರವು ಮಾಡುವುದನ್ನು ಬಿಟ್ಟು ಸ್ಥಳೀಯ ಪಂಚಾಯತ್ ತಂಗುದಾಣದೊಳಗೆ ಮಣ್ಣು ಸುರಿದು ಟೀಕೆಗೆ ಕಾರಣವಾಗಿದೆ. ನಂದಳಿಕೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾವಿನಕಟ್ಟೆಯಲ್ಲಿ ರಾಜ್ಯ ಹೆದ್ದಾರಿಗೆ ತಾಗಿಕೊಂಡಿರುವ ಪ್ರಯಾಣಿಕರ ತಂಗುದಾಣದಲ್ಲಿ ಕಳೆದ ಹತ್ತು ದಿನಗಳ ಹಿಂದೆ ನಾಯಿಯೊಂದು ಸತ್ತು ಕೊಳೆತು ಹೋಗಿದ್ದು ಅದನ್ನು ತೆರವು...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img