Monday, July 13, 2026

#nandalike

Dog : ಸತ್ತ ನಾಯಿಯನ್ನು ತೆರವುಗೊಳಿಸದೆ ತಂಗುದಾಣದಲ್ಲಿ ಮಣ್ಣು ಸುರಿದ ಸ್ಥಳೀಯ ಪಂಚಾಯತ್…!

Karkala News : ನಿತ್ಯ ಪ್ರಯಾಣಿಕರಿಗೆ ಉಪಯೋಗವಾಗುತ್ತಿದ್ದ ಪ್ರಯಾಣಿಕರ ತಂಗುದಾಣದಲ್ಲಿ ಸತ್ತ ನಾಯಿಯನ್ನು ತೆರವು ಮಾಡುವುದನ್ನು ಬಿಟ್ಟು ಸ್ಥಳೀಯ ಪಂಚಾಯತ್ ತಂಗುದಾಣದೊಳಗೆ ಮಣ್ಣು ಸುರಿದು ಟೀಕೆಗೆ ಕಾರಣವಾಗಿದೆ. ನಂದಳಿಕೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾವಿನಕಟ್ಟೆಯಲ್ಲಿ ರಾಜ್ಯ ಹೆದ್ದಾರಿಗೆ ತಾಗಿಕೊಂಡಿರುವ ಪ್ರಯಾಣಿಕರ ತಂಗುದಾಣದಲ್ಲಿ ಕಳೆದ ಹತ್ತು ದಿನಗಳ ಹಿಂದೆ ನಾಯಿಯೊಂದು ಸತ್ತು ಕೊಳೆತು ಹೋಗಿದ್ದು ಅದನ್ನು ತೆರವು...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img