ಅಂತರಾಷ್ಟ್ರೀಯ ಸುದ್ದಿ: ನೋಬೆಲ್ ಪ್ರಶಸ್ತಿ ವಿಜೇತ ಅಮರ್ಥ್ಯ ಸೇನ್ ನಿಧನ ಹೊಂದಿದ್ದಾರೆ ಎಂಬ ಸುದ್ದಿ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಬೆನ್ನಲ್ಲೆ ಇದು ಸುಳ್ಳು ಸುದ್ದಿ ಎಂದು ಮಂಗಳವಾರ ಅವರ ಕುಟುಂಬ ಸ್ಪಷ್ಟನೆ ನೀಡಿದ್ದಾರೆ. ನಾನು ಒಂದು ವಾರ ಕೇಂಬ್ರಿಡ್ಜ್ ನಲ್ಲಿರುವ ನಮ್ಮ ಕುಟುಂಬದೊಂದಿಗೆ ಕಾಲ ಕಳೆದಿದ್ದೇನೆ ಎಂದು ಸೇನ್ ಅವರ ಮಗಳು ತಿಳಿಸಿದ್ದಾರೆ.
ಆದರೆ...
Mandya: ಮಂಡ್ಯ: ಮಂಡ್ಯದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಬಜೆಟ್ ಬಗ್ಗೆ ಮಾತನಾಡಿದ್ದಾರೆ.
ಮಂಡ್ಯದ ವಿಸಿ ಫಾರ್ಮ್ನಲ್ಲಿ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ,...