Sunday, July 12, 2026

nandi

500 ವರ್ಷಗಳ ಪರಂಪರೆಯ ವೈಭವ – ಏಕಶಿಲಾ ನಂದಿಗೆ 38 ವಿಧಿ ಪೂಜೆ

ಚಾಮುಂಡಿ ಬೆಟ್ಟದ ಐತಿಹಾಸಿಕ ಏಕಶಿಲಾ ನಂದಿ ವಿಗ್ರಹಕ್ಕೆ ಸೋಮವಾರ ಅದ್ದೂರಿಯಾದ ಮಹಾಭಿಷೇಕ ನೆರವೇರಿತು. ಐದು ನೂರು ವರ್ಷಗಳ ಪಾರಂಪರ್ಯ ಹೊಂದಿರುವ ಈ ಮಹಾಭಿಷೇಕವನ್ನು ನೋಡುವುದಕ್ಕಾಗಿ ಬೆಟ್ಟದ ಗ್ರಾಮಸ್ಥರು ಹಾಗೂ ನೂರಾರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ವಿವಿಧ ಬಣ್ಣಗಳಲ್ಲಿ ಕಂಗೊಳಿಸಿದ ನಂದಿಯನ್ನು ಭಕ್ತಿಭಾವದಿಂದ ಕಣ್ಣಾರೆ ಕಂಡರು. ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ 20ನೇ ವರ್ಷದ...

ಶಿವ ಭಕ್ತರಿಗೆಲ ಭೃಗು ಋಷಿ ನೀಡಿದ ಶಾಪ ಎಂಥದ್ದು ಗೊತ್ತಾ..?

ಶಿವ ಶಿವನೆಂದರೆ ಭಯವಿಲ್ಲಾ, ಶಿವನಾಮಕೆ ಸಾಟಿ ಬೇರಿಲ್ಲಾ ಅನ್ನುವ ಹಾಗೆ, ಶಿವ ಭಕ್ತರು ಸದಾ ಶಿವನ ಧ್ಯಾನ ಮಾಡುತ್ತಾರೆ. ಆದ್ರೆ ಪುರಾಣ ಕಥೆಗಳ ಪ್ರಕಾರ, ಭೃಗು ಋಷಿ ಶಿವಭಕ್ತರಿಗೆ ಶಾಪ ನೀಡಿದ್ದರಂತೆ. ಹಾಗಾದ್ರೆ ಭೃಗು ಋಷಿ ಶಿವಭಕ್ತರಿಗೆ ನೀಡಿದ ಶಾಪ ಎಂಥದ್ದು..? ಯಾವ ಕಾರಣಕ್ಕೆ ಅವರು ಶಾಪ ನೀಡಿದ್ದರು. ಅವರ ಶಾಪ ತಟ್ಟಿದೆಯಾ..? ಇತ್ಯಾದಿ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img