Tuesday, December 23, 2025

nandi anjanappa

ಆಂಜನಪ್ಪ ʼಕೈʼ ಬಿಟ್ಟ ಸಿಎಂ : ಕಾಂಗ್ರೆಸ್ ಪಕ್ಷದಲ್ಲಿ ಕಂಪನ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಬುಧವಾರ ಪ್ರಕಟಿಸಿದ ಪಟ್ಟಿಯಲ್ಲಿ, ಕರ್ನಾಟಕ ಬೀಜಾಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ನಂದಿ ಆಂಜನಪ್ಪ ಅವರ ಹೆಸರಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೊರಡಿಸಿದ ಅಂತಿಮ ಪಟ್ಟಿಯಿಂದ ಅವರ ಹೆಸರು ಕೈಬಿಡಲಾಗಿದೆ. ಈ ಬೆಳವಣಿಗೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಪಕ್ಷದೊಳಗಿನ ಬಣ ರಾಜಕೀಯವೇ ಇದಕ್ಕೆ ಕಾರಣವೇ...
- Advertisement -spot_img

Latest News

ಅಭಿಮಾನಿಗಳ ಅತಿರೇಕಕ್ಕೆ ನಟಿ ”ಸಮಂತಾ” ಗಲಿಬಿಲಿ!

ಸಾರ್ವಜನಿಕ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಟಿಯರಿಗೆ ಅಭಿಮಾನಿಗಳಿಂದ ತೊಂದರೆಯಾಗುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಇತ್ತೀಚೆಗೆ ‘ದಿ ರಾಜಾಸಾಬ್’ ಚಿತ್ರದ ‘ಸಹನಾ ಸಹನಾ’ ಹಾಡು ಬಿಡುಗಡೆ...
- Advertisement -spot_img