Friday, August 7, 2026

nandi anjanappa

ಆಂಜನಪ್ಪ ʼಕೈʼ ಬಿಟ್ಟ ಸಿಎಂ : ಕಾಂಗ್ರೆಸ್ ಪಕ್ಷದಲ್ಲಿ ಕಂಪನ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಬುಧವಾರ ಪ್ರಕಟಿಸಿದ ಪಟ್ಟಿಯಲ್ಲಿ, ಕರ್ನಾಟಕ ಬೀಜಾಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ನಂದಿ ಆಂಜನಪ್ಪ ಅವರ ಹೆಸರಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೊರಡಿಸಿದ ಅಂತಿಮ ಪಟ್ಟಿಯಿಂದ ಅವರ ಹೆಸರು ಕೈಬಿಡಲಾಗಿದೆ. ಈ ಬೆಳವಣಿಗೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಪಕ್ಷದೊಳಗಿನ ಬಣ ರಾಜಕೀಯವೇ ಇದಕ್ಕೆ ಕಾರಣವೇ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img