Bengaluru News: ಪ್ರತೀ ವರ್ಷ ನಂದಿ ಬೆಟ್ಟಕ್ಕೆ ಹೋಗಿ, ನ್ಯೂ ಇಯರ್ ಸೆಲೆಬ್ರೇಷನ್ ಮಾಡುವವರಿಗೆ ಈ ವರ್ಷ ನಿರಾಸೆಯುಂಟಾಗಲಿದೆ. ಏಕೆಂದರೆ ಈ ಬಾರಿ ಹೊಸ ವರ್ಷಾಚರಣೆಗೆ ನಂದಿ ಬೆಟ್ಟಕ್ಕೆ ಪ್ರವೇಶ ನೀಡಲಾಗುತ್ತಿಲ್ಲ. ಹಾಗಾಗಿ ಈ ಬಾರಿ ಹೊಸ ವರ್ಷಾಚರಣೆಗೆ ನಂದಿಹಿಲ್ಸ್ಗೆ ಹೋಗಬೇಕು ಅಂದ್ರೆ, ಅದು ಅಸಾಧ್ಯ.
ಡಿಸೆಂಬರ್ 31 ಸಂಜೆಯಿಂದ ಜನವರಿ 1 ಸಂಜೆ 6...
Bengaluru News: ಬೆಂಗಳೂರು: ಡಿಸೆಂಬರ್ 11 ರಿಂದ ನಂದಿಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು ಆರಂಭಿಸಲು ನೈಋತ್ಯ ರೈಲ್ವೆ ನಿರ್ಧಾರ ಮಾಡಿದೆ.
ಬೆಂಗಳೂರಿನ ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ ಈ ರೈಲು ಕಾರ್ಯನಿರ್ವಹಿಸಲಿದೆ. ಮೇನ್ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ ರೈಲುಗಳನ್ನು ವಿಸ್ತರಿಸಲು ನಿರ್ಧಾರ ಮಾಡಲಾಗಿದೆ.
ನಂದಿಬೆಟ್ಟದ ಜೊತೆಗೆ ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆಯನ್ನು...
ದೊಡ್ಡಬಳ್ಳಾಪುರ : ನಂದಿಬೆಟ್ಟಕ್ಕೆ ರೋಪ್ ವೇ (Rope Way to Nandibetta) ನಿರ್ಮಾಣ ಮಾಡುವ ಹಂತದಲ್ಲಿ ನಂದಿ ಬೆಟ್ಟದಲ್ಲಿ ಪಾರ್ಕಿಂಗ್ (Parking) ನಿರ್ಮಾಣಕ್ಕೆ ದೊಡ್ಡಬಳ್ಳಾಪುರ ರೈತರ ಭೂಮಿಯನ್ನು ಒತ್ತುವರಿಯಾಗಿದ್ದು ರೈತ ಸಂಘದಿಂದ ಪ್ರತಿಭಟನೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನ ಹೆಗ್ಗಡಿಹಳ್ಳಿಯ ರೈತ ಮುನಿನಾರಾಯಣಪ್ಪ (Farmer Muninarayanappa) ತನ್ನ ಭೂಮಿ ಯಲ್ಲಿ ನಂದಿಬೆಟ್ಟದ ರೋಪ್ ವೇ ನಿರ್ಮಾಣಕ್ಕೆ...
ಚಿಕ್ಕಬಳ್ಳಾಪುರ : ಕಳೆದ ವಾರ ಕೇರಳ ಬೆಟ್ಟವೊಂದರಲ್ಲಿ ಸಿಲುಕಿ ಹಾಕಿಕೊಂಡು ಪ್ರಾಣಪಾಯ ಸ್ಥಿತಿಯಲ್ಲಿದ್ದ ಯುವಕನ ರಕ್ಷಣಾ ಕಾರ್ಯಾಚರಣೆ ಹರಸಾಹಸ ಪಟ್ಟು ಎಲಿಕ್ಯಾಪ್ಟರ್ (Elecaptor) ಮೂಲಕ ಮಾಡಲಾಗಿತ್ತು. ಆ ಘಟನೆ ಮಾಸುವ ಮುನ್ನವೇ ಅಂತಹ ಘಟನೆಯೇ ನಂಧಿಗಿರಿಧಾಮದಲ್ಲಿ (Nandigiridhama) ನಡೆದಿದ್ದು ಆ ಕುರಿತು ವರದಿ ಇಲ್ಲಿದೆ ನೋಡಿ. ಹೀಗೆ ವಿಶುವಲ್ಸ್ ಕಾಣುತ್ತಿರುವ ದೃಶ್ಯಗಳು ಬೇರೆ ಎಲ್ಲೂ ಅಲ್ಲ....
"ಕನ್ನಡತಿ" ಧಾರಾವಾಹಿ(Kannada serial) ಖ್ಯಾತಿಯ ಕಿರಣ್ ರಾಜ್(kiran raj) ಅಭಿನಯದ "ಬಹದ್ದೂರ್ ಗಂಡು"(Bahadur gandu) ಚಿತ್ರದ ಭರ್ಜರಿ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ನಂದಿ ಬೆಟ್ಟದ(Nandi Hills) ಬಳಿ ನಡೆದಿದೆ. ನಾಯಕ ಕಿರಣ್ ರಾಜ್ ಈ ಸಾಹಸ ಸನ್ನಿವೇಶಕ್ಕಾಗಿ ಸುಮಾರು ಮೂರು ತಿಂಗಳಿಂದ ದೊಣ್ಣೆ ವರಸೆ ಕಲಿತಿದ್ದರಂತೆ. ಕಿರಣ್ ರಾಜ್ ಹಾಗೂ ಶಬರಿ ಮಂಜು...
ಚಿಕ್ಕಬಳ್ಳಾಪುರ: ಇದು ಪ್ರಕೃತಿ ಪ್ರಿಯರಿಗೆ ಸಿಹಿ ಸುದ್ದಿ. ರಸ್ತೆ ಕೊಚ್ಚಿ ಹೋಗಿ ಬಂದ್ ಆಗಿದ್ದ ನಂದಿಗಿರಿಧಾಮ ಪ್ರವೇಶಕ್ಕೆ ಇದೀಗ ಅವಕಾಶ ಸಿಕ್ಕಿದೆ. ನಾಳೆಯಿಂದ ನಂದಿ ಬೆಟ್ಟಕ್ಕೆ ಪ್ರವೇಶ ಆರಂಭವಾಗುತ್ತಿದ್ದು, ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್ ಟಿವಿ9 ಗೆ ಮಾಹಿತಿ ನೀಡಿದ್ದಾರೆ.
ಕಳೆದ ಎರಡುವರೆ ತಿಂಗಳುಗಳ ಕಾಲ ಬೆಟ್ಟಕ್ಕೆ ಹೋಗಲು ಅವಕಾಶವಿರಲಿಲ್ಲ. ಈ ಬಗ್ಗೆ...
Political News: ಬಿಹಾರ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ.
ಬಿಹಾರದಲ್ಲಿ 9 ಬಾರಿ ನಿತೀಶ್...