Thursday, September 17, 2026

nandibetta

ನಂದಿಬೆಟ್ಟದಲ್ಲಿ ಗುಡ್ಡ ಕುಸಿತ: ಆತಂಕದಲ್ಲಿ ಗ್ರಾಮಸ್ಥರು:

Chikkaballapura News: ಕರುನಾಡಿಗೆ  ಜಲಕಂಟಕವೇ ಎದುರಾಗಿದೆ. ಎಲ್ಲೆಡೆ ಧಾರಾಕಾರವಾಗಿ  ಎಡೆಬಿಡದೆ ಸುರಿಯುತ್ತಿರುವ  ಮಳೆಗೆ  ಜನ ಹೈರಾಣಾಗಿ ಹೋಗಿದ್ದಾರೆ. ಇತ್ತ ಪ್ರವಾಸಿ ತಾಣ ಗಳಿಗೂ  ಮಳೆ ಕಂಟಕ  ಎದುರಾಗಿದೆ. ಚಿಕ್ಕಬಳ್ಳಾಪುರದ ಪ್ರವಾಸಿಗರ ನೆಚ್ಚಿನ ತಾಣ ನಂದಿಬೆಟ್ಟದಲ್ಲಿ  ಗುಡ್ಡ  ಕುಸಿತ ವಾಗಿದೆ.  ಸುಲ್ತಾನಪೇಟೆ ಗ್ರಾಮದ ಕಡೆ ಎರಡು ಕಡೆ ಗುಡ್ಡಗಳು ಕುಸಿದಿದೆ ಎಂದು  ತಿ,ಳಿದು ಬಂದಿದೆ.ಸುಲ್ತಾನಪೇಟೆಯಿಂದ ನಂದಿಬೆಟ್ಟಕ್ಕೆ ತೆರಳುವ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img