Saturday, July 27, 2024

Nandigiridhama

Nandi Hills : ಎನ್ ಡಿ ಆರ್ ಎಫ್ ತಂಡದಿಂದ ಯುವಕನ ರಕ್ಷಣೆ ..!

ಚಿಕ್ಕಬಳ್ಳಾಪುರ : ಕಳೆದ ವಾರ ಕೇರಳ ಬೆಟ್ಟವೊಂದರಲ್ಲಿ ಸಿಲುಕಿ ಹಾಕಿಕೊಂಡು ಪ್ರಾಣಪಾಯ ಸ್ಥಿತಿಯಲ್ಲಿದ್ದ ಯುವಕನ ರಕ್ಷಣಾ ಕಾರ್ಯಾಚರಣೆ ಹರಸಾಹಸ ಪಟ್ಟು ಎಲಿಕ್ಯಾಪ್ಟರ್ (Elecaptor) ಮೂಲಕ ಮಾಡಲಾಗಿತ್ತು. ಆ ಘಟನೆ ಮಾಸುವ ಮುನ್ನವೇ ಅಂತಹ ಘಟನೆಯೇ ನಂಧಿಗಿರಿಧಾಮದಲ್ಲಿ (Nandigiridhama) ನಡೆದಿದ್ದು ಆ ಕುರಿತು ವರದಿ ಇಲ್ಲಿದೆ ನೋಡಿ. ಹೀಗೆ ವಿಶುವಲ್ಸ್ ಕಾಣುತ್ತಿರುವ ದೃಶ್ಯಗಳು ಬೇರೆ ಎಲ್ಲೂ ಅಲ್ಲ....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img