Sunday, March 29, 2026

Nandini

ನಂದಿನಿ ಗ್ರಾಹಕರಿಗೆ ದೊಡ್ಡ ಶಾಕ್; KMF ಉತ್ಪನ್ನಗಳು ಸಿಗೋದು ಡೌಟ್?

ಯುಗಾದಿ ಹಬ್ಬದ ಮುನ್ನವೇ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ‘ನಂದಿನಿ’ ಉತ್ಪನ್ನಗಳಿಗೆ ಸಂಕಷ್ಟ ಎದುರಾಗುವ ಲಕ್ಷಣಗಳು ಕಾಣಿಸುತ್ತಿವೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ, ಅಂದರೆ KMF ಇದೀಗ ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮವಾಗಿ ದೇಶಾದ್ಯಂತ ಕಮರ್ಷಿಯಲ್ LPG ಸಿಲಿಂಡರ್ ಕೊರತೆ ಉಂಟಾಗಿದ್ದು, ಅದರ ನೇರ ಪರಿಣಾಮ KMF ಉತ್ಪಾದನಾ ಘಟಕಗಳ ಮೇಲೆ ಬೀಳುತ್ತಿದೆ....

Bengaluru: ನಮ್ಮ ಮೆಟ್ರೋದಲ್ಲಿ ಅಮೂಲ್ ಮಳಿಗೆ: ಬಿಜೆಪಿಗರಿಂದಲೇ ವಿರೋಧ

Bengaluru: ಬೆಂಗಳೂರಿನಲ್ಲಿರುವ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಅಮೂಲ್ ಮಳಿಗೆ ಇಡಲು ಅವಕಾಶ ನೀಡಿದ್ದು, ಇದಕ್ಕೆ ಖುದ್ದು ಬಿಜೆಪಿಗರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಎಂ.ಪಿ.ರೇಣುಕಾಚಾಾರ್ಯ ಈ ಬ್ಗಗೆ ಆಕ್ರೋಶ ವ್ಯಕ್ತಪಡಿಸಿದ್ದು, ಅಮೂಲ್ ಜತೆ ಒಳ ಒಪ್ಪಂದ ಮಾಡಿಕ``ಂಡಿದ್ದು, ಇದು ಕನ್ನಡಿಗರು ಮತ್ತು ಕರ್ನಾಟಕಕ್ಕೆ ಮಾಡಿದ ಅವಮಾನ. ನಂದಿನಿ ಮಳಿಗೆಗೆ ಪ್ರಥಮ ಅವಕಾಶ ನೀಡಬೇಕು. ನಂದಿನಿ ಬ್ರ್ಯಾಂಡ್‌ಗೆ...

ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ

Political News: ನಂದಿನಿ ಸಂಸ್ಥೆ ಟಿ20 ವಿಶ್ವಕಪ್ ಪಂದ್ಯಕೂಟದಲ್ಲಿ ಪ್ರಾಯೋಜಕತ್ವ ಪಡೆದಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ. ರಾಜ್ಯದ ಉತ್ಕೃಷ್ಟ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img