Sunday, March 8, 2026

#nandini gee

ನುಂಗಲಾರದ ಬಿಸಿ ನಂದಿನಿ ತುಪ್ಪ : ಹಾಲು, ಮೊಸರು ಆಯ್ತು… ಈಗ ತುಪ್ಪವೂ ದುಬಾರಿ!

ದಿನೋಪಯೋಗಿ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನತೆ ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇತ್ತೀಚಿಗೆ ಹಾಲು ಮತ್ತು ಮೊಸರಿನ ಬೆಲೆ ಹೆಚ್ಚಳದಿಂದ ಗ್ರಾಹಕರು ಬೆಚ್ಚಿಬಿದ್ದಿದ್ದರು. ಈಗ ಮತ್ತೊಂದು ಶಾಕಿಂಗ್ ಸುದ್ದಿ ಹೊರಬಿದ್ದಿದ್ದು ನಂದಿನಿ ತುಪ್ಪದ ಬೆಲೆ ಕೂಡ ಏರಿಕೆಯಾಗಿದೆ. ಕೆಎಂಎಫ್ ನಿಂದ ಬಿಡುಗಡೆಗೊಂಡ ಮಾಹಿತಿಯ ಪ್ರಕಾರ, ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ. ವಿಶ್ವ ಮಾರುಕಟ್ಟೆಯಲ್ಲಿ ತುಪ್ಪದ...

Tirupathi: ತಿಮ್ಮಪ್ಪನಿಗೆ ಸಂಕಟ ತಂದ ಹಾಲಿನ ದರ ಪರಿಷ್ಕರಣೆ

ರಾಷ್ಟ್ರೀಯ  ಸುದ್ದಿ: ರಾಜ್ಯದಲ್ಲಿ ಹಾಲಿನ ದರ ಪರಿಷ್ಕರಣೆಯಿಂದಾಗಿ ಹೋಟೆಲ್ ಮಾಲಿಕರು ತಿಂಡಿ ಊಟ ಟಿ ಕಾಫಿ ಇವೆಲ್ಲದರ ಬೆಲೆಯನ್ನು ಜಾಸ್ತಿ ಮಾಡಿಯಾಗಿದೆ. ಇವೆಲ್ಲ ನಿಮಗೆ ಗೊತ್ತಿರವ ವಿಚಾರ ಆದರೆ ಹಾಲಿನ ದರ ಪರಿಷ್ಕರಣೆಯಿಂದಾಗಿ ಇರುಪತಿ ತಿಮ್ಮಪ್ಪನಿಗೆ ಬಹಳ ಸಂಕಟ ಉಂಟಾಗಿದೆ . ಯಾಕೆ ಅಂತೀರಾ ಇಲ್ಲಿದೆ ನೋಡಿ ಅದರ ಅಸಲಿ ಕಥೆ. ತಿರುಪತಿ ತಿಮ್ಮಪ್ಪ ಬಹಳ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img