Thursday, November 27, 2025

#nandini milk

ವಿಮಾನ ಮಾದರಿಯಲ್ಲಿ KSRTC ಆತಿಥ್ಯ

ಕೆಎಸ್‌ಆರ್‌ಟಿಸಿ ಫ್ಲೈಬಸ್ ಮೂಲಕ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರಿಗೆ, ಇಂದಿನಿಂದ ಕೆಎಂಎಫ್‌ ನಂದಿನಿ ಸ್ನ್ಯಾಕ್ಸ್‌ ಕಿಟ್ ಸಿಗಲಿದೆ. ಈ ಹೊಸ ಯೋಜನೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಅಧಿಕೃತ ಚಾಲನೆ ಸಿಗಲಿದೆ. ಜನರ ಪ್ರಯಾಣವನ್ನು ಇನ್ನಷ್ಟು ಉತ್ತಮಗೊಳಿಸುವುದರ ಜತೆಗೆ ಏರ್‌ಪೋರ್ಟ್‌ಗೆ ತೆರಳುವ ಬಸ್‌ಗಳಲ್ಲೂ, ವಿಮಾನ ಪ್ರಯಾಣದ ಮಾದರಿಯಲ್ಲೇ ಆತಿಥ್ಯ ನೀಡಬೇಕೆಂಬ ಗುರಿಯೊಂದಿಗೆ ನಿರ್ಧಾರ...

ನಂದಿನಿ ತುಪ್ಪದಂತೆ ಹಾಲಿನ ದರ ಏರಿಕೆ?

ಕೆಎಂಎಫ್‌ ನಂದಿನಿ ತುಪ್ಪದ ಬೆಲೆ ದಿಢೀರ್‌ ಏರಿಕೆಯಾಗಿದ್ದು, 1 ಕೆ.ಜಿ.ಗೆ 90 ರೂಪಾಯಿ ಹೆಚ್ಚಿಸಲಾಗಿದೆ. ಈ ಬಗ್ಗೆ ಮಾತನಾಡಿದ ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಅವರು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ದೇಶದಾದ್ಯಂತ ಬೆಣ್ಣೆ ಕೊರತೆ ಇದೆ. ಆದ್ದರಿಂದ ತುಪ್ಪ ಮತ್ತು ಬೆಣ್ಣೆಗೆ ಬೇಡಿಕೆ ಹೆಚ್ಚಾಗಿದೆ. ರಾಜ್ಯದಲ್ಲಿ ಬೆಣ್ಣೆ ಮತ್ತು ತುಪ್ಪಕ್ಕೆ ಕಡಿಮೆ ಬೆಲೆ ಇತ್ತು....

‘ನಂದಿನಿ’ ಉತ್ಪನ್ನಗಳ ಬಳಕೆದಾರರಿಗೆ ಬಂಪರ್ ಸುದ್ದಿ!

ಇತ್ತೀಚೆಗೆ ಅನೇಕ ವಸ್ತುಗಳ ಬೆಲೆ ಏರಿಕೆ ಜನ ಸಾಮಾನ್ಯರ ಆರ್ಥಿಕ ಪರಿಸ್ಥಿತಿಗೆ ಬಿಕ್ಕಟ್ಟಿನ ಪರಿಸ್ಥಿತಿ ಉಂಟಾಗಿತ್ತು. GST ದರ ಏರಿಕೆಯಿಂದ ತತ್ತರಿಸಿ ಹೋಗಿದ್ರು. ಆದ್ರೆ ಈಗ ‘ನಂದಿನಿ’ ಉತ್ಪನ್ನ ಬಳಕೆದಾರರಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ GST ದರವನ್ನು ಶೇಕಡಾ 12 ರಿಂದ 5ಕ್ಕೆ ಇಳಿಸುವ...

ಸಡನ್ ಆಗಿ ಕೆಎಂಎಫ್ ಎಂಡಿ ವರ್ಗಾವಣೆ, ಸರ್ಕಾರದ ವಿರುದ್ಧ ಕನ್ನಡಿಗರ ಆಕ್ರೋಶ

Bengaluru News: ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್ ಅವರನ್ನು ಏಕಾಏಕಿ ವರ್ಗಾವಣೆ ಮಾಡಿದ್ದಕ್ಕೆ, ರಾಜ್ಯ ಸರ್ಕಾರದ ವಿರುದ್ಧ ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ. ಏಕೆಂದರೆ, ಜಗದೀಶ್ ಅವರು ಕೆಎಂಎಫ್ ಉದ್ಯಮವನ್ನು ವಿಸ್ತರಿಸಲು ಸಾಕಷ್ಟು ಪ್ರಯತ್ನಪಟ್ಟಿದ್ದು, ಹಲವು ಕಡೆಗಳಲ್ಲಿ ಪ್ರಾಯೋಜಕತ್ವ ನೀಡಿ ಸುದ್ದಿಯಾಗಿದ್ದರು. ಇಷ್ಟು ಉತ್ತಮ ಲಾಭ ಮಾಡಿಕೊಡಲು ಸಹಕರಿಸಿದ್ದ ಜಗದೀಶ್ ಅವರನ್ನು ಏಕಾಏಕಿ ವರ್ಗಾಯಿಸಿದ್ದು, ಕನ್ನಡಿಗರ ಬೇಸರಕ್ಕೆ...

KMF ; ಗ್ರಾಹಕರಿಗೆ ಕೆಎಂಎಫ್ ಶಾಕ್! ಹಾಲಿನ ದರ ಹೆಚ್ಚಳ!

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಂದಿನಿ ಹಾಲಿನ ದರ ಹೆಚ್ಚಿಸಿದೆ. ಪ್ರತಿ ಲೀಟರ್ ಹಾಲಿನ ದರ 2 ರೂಪಾಯಿ 10 ರೂ ಹೆಚ್ಚಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ. ಇತ್ತೀಚೆಗೆ ರಾಜ್ಯ ಸರ್ಕಾರ ಪೆಟೋಲ್, ಡೀಸೆಲ್ ಬೆಲೆ ಮಾಡಿ ಆದೇಶಿಸಿತ್ತು. ಇದೀಗ ಕೆಎಂಎಫ್ ಹಾಲಿನ ದರ ಹೆಚ್ಚಳ ಮಾಡಿದೆ. ಹಾಲಿನ ದರದ...

Nandini Milk : ನಂದಿನಿ ಹಾಲು ಪ್ರತಿ ಲೀಟರ್​ಗೆ, ಮೊಸರಿನ ದರ ಪ್ರತಿ ಕೆ.ಜಿಗೆ 3 ರೂಪಾಯಿ ಹಚ್ಚಳ

Banglore News : ನಂದಿನಿ ಹಾಲು ಪ್ರತಿ ಲೀಟರ್​ಗೆ ಹಾಗೂ ಮೊಸರಿನ ದರ ಪ್ರತಿ ಕೆ.ಜಿಗೆ 3 ರೂಪಾಯಿ ಹಚ್ಚಳ ಮಾಡಲಾಗಿದೆ. ಇಂದಿನಿಂದ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್​ ಪ್ರಕಟಣೆಯಲ್ಲಿ ತಿಳಿಸಿದೆ. ಜುಲೈ 21ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಾಲಿನ ದರವನ್ನು 3 ರೂಪಾಯಿಗೆ ಏರಿಕೆ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img