Wednesday, September 16, 2026

Nanjanagoodu

ಮೊದಲ ಪತ್ನಿಯ ಕೊಲೆಯ ನಂತರ ಎರಡನೇ ಪತ್ನಿಯ  ಕೊಲೆ..!

ಮೈಸೂರು: ಮೊದಲ ಪತ್ನಿಯ ಕೊಲೆಯ ಜೈಲುವಾಸದ ನಂತರ ಎರಡನೇ ಪತ್ನಿಯ ಕೊಲೆ.ನಂಜನಗೂಡಿನ ನವಿಲೂರು ಗ್ರಾಮದ ಈರಯ್ಯ ಎಂಬವರು ಮೊದಲ ಪತ್ನಿಯನ್ನು ಕೊಲೆ ಮಾಡಿ ಜೈಲಿಗೆ ಸೇರಿದ್ದರು. ಜೈಲಿನ ಸೆರೆವಾಸದ ನಂತರ ನಿಂಗವ್ವ ಎಂಬುವವರನ್ನು ಮತ್ತೊಂದು ಮದುವೆ ಮಾಡಿಕೊಂಡಿದ್ದು ಅವರ ಮೇಲೆ ಹಲ್ಲೆಗೆ ಮುಂದಾದಾಗ ಅವರ ತಾಯಿ ತಂದೆ ಹಾಗೂ ಇನ್ನಿಬ್ಬರು ತಡೆಯಲು ಬಂದಿದ್ದಾರೆ, ಆಗ...

ನಂಜನಗೂಡು ನಂಜುಂಡೇಶ್ವರ ದೇಗುಲದ ಬಗ್ಗೆ ಮಾಹಿತಿ..

ಕರ್ನಾಟಕದ ಪ್ರಾಚೀನ, ಶ್ರೀಮಂತ ಮತ್ತು ಅತೀ ದೊಡ್ಡ ದೇವಸ್ಥಾನ ಅಂದ್ರೆ ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನ. ಇಲ್ಲಿ ದೇವಸ್ಥಾನದ ಕಟ್ಟಡ ಬಹು ಸುಂದರವಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಂಜುಂಡೇಶ್ವರ ಸ್ವಾಮಿ ದೇವಸ್ಥಾನವಿದೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ನಂಜುಂಡೇಶ್ವರನಿಗೆ ಶ್ರೀ ಶ್ರೀಕಂಠೇಶ್ವರ ಸ್ವಾಮಿ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img