Thursday, July 23, 2026

nanjanagudu news

ಸಾವಿಗೆ ಶರಣಾದ ಕಾನ್ಸ್‌ಟೇಬಲ್ : ಯಾರನ್ನು ಬಿಡದ ಕೌಟುಂಬಿಕ ಕಲಹ

ಮೈಸೂರು:ಮನುಷ್ಯನಿಗೆ ನೆಮ್ಮದಿ ಇಲ್ಲ ಅಂದರೆ, ಅದರಲ್ಲೂ ಕುಟುಂಬದ ವಿಚಾರದಲ್ಲಿ ಬೇಸತ್ತರೇ ಅವನೆಂತ ಗಟ್ಟಿ ಮನುಷ್ಯನಾದರೂ ಆತ್ಮಹತ್ಯೆ ದಾರಿ ಇಡಿಯುತ್ತಾನೆ. ಈಗ ಇದೇ ರೀತಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಗ್ರಾಮದ...

ಶ್ರೀಕಂಠೇಶ್ವರನ ಹುಂಡಿಯಲ್ಲಿ ಕೋಟಿ, ಕೋಟಿ! : ತುಂಬಿದ ನಂಜನಗೂಡಿನ ಶ್ರೀಕಂಠೇಶ್ವರನ ಹುಂಡಿ

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ದೇವಾಲಯದ ದಾಸೋಹ ಭವನದಲ್ಲಿ ಬುಧವಾರ 31 ಹುಂಡಿಗಳ ಎಣಿಕೆ ಕಾರ್ಯ ನಡೆಯಿತು. ಈ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ಎಣಿಕೆ ಮಾಡಿದ ನಂತರ, ಸುಮಾರು 1.8 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ ಎಂದು ವರದಿಯಾಗಿದೆ. ಇದರಲ್ಲಿ ₹1,80,67,108 ನಗದು, 74.5 ಗ್ರಾಮ್ ಚಿನ್ನ, 1.78 ಕೆ.ಜಿ ಬೆಳ್ಳಿ,...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img