ಮೈಸೂರು:ಮನುಷ್ಯನಿಗೆ ನೆಮ್ಮದಿ ಇಲ್ಲ ಅಂದರೆ, ಅದರಲ್ಲೂ ಕುಟುಂಬದ ವಿಚಾರದಲ್ಲಿ ಬೇಸತ್ತರೇ ಅವನೆಂತ ಗಟ್ಟಿ ಮನುಷ್ಯನಾದರೂ ಆತ್ಮಹತ್ಯೆ ದಾರಿ ಇಡಿಯುತ್ತಾನೆ. ಈಗ ಇದೇ ರೀತಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಗ್ರಾಮದ...
ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ದೇವಾಲಯದ ದಾಸೋಹ ಭವನದಲ್ಲಿ ಬುಧವಾರ 31 ಹುಂಡಿಗಳ ಎಣಿಕೆ ಕಾರ್ಯ ನಡೆಯಿತು. ಈ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ಎಣಿಕೆ ಮಾಡಿದ ನಂತರ, ಸುಮಾರು 1.8 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ ಎಂದು ವರದಿಯಾಗಿದೆ.
ಇದರಲ್ಲಿ ₹1,80,67,108 ನಗದು, 74.5 ಗ್ರಾಮ್ ಚಿನ್ನ, 1.78 ಕೆ.ಜಿ ಬೆಳ್ಳಿ,...
Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.
ಭಾರತದ...