Sunday, September 13, 2026

Nanjangud Warehouse

ರಾಜ್ಯದ ಗೊಬ್ಬರ ಕೇರಳಕ್ಕೆ ಕಳ್ಳಸಾಗಣೆ ಮಾಡಿದ ಖದೀಮರು!

ಗೊಬ್ಬರ ಇಲ್ಲದೇ ರೈತರು ಪರದಾಡ್ತಿರೋ ಸಂದರ್ಭದಲ್ಲಿ, ಸರ್ಕಾರದ ಗೋದಾಮಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಕಳ್ಳಸಾಗಣೆಯಾಗಿದೆ. ನಂಜನಗೂಡಿನ ಗೋದಾಮಿನಿಂದ ಗೊಬ್ಬರ ಸಾಗಿಸಲಾಗುತ್ತಿದ್ದ ಘಟನೆ ಇದೀಗ ರಾಜ್ಯದ ರೈತರಲ್ಲಿ ಆಕ್ರೋಶ ಹುಟ್ಟಿಸಿದೆ. ಸಿಎಂ ಸಿದ್ದರಾಮಯ್ಯನವರು ರೈತರಿಗೆ ಸಂಕಷ್ಟ ಎದುರಾಗಿದೆ. ರಾಜ್ಯದ ರೈತರಿಗೆ ಗೊಬ್ಬರವಿಲ್ಲ. ಗೊಬ್ಬರ ನೀಡಬೇಕು ಅಂತ ಹೇಳ್ತಿದ್ದಾರೆ. ಆದ್ರೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img