Thursday, November 27, 2025

Nanjavadhuta Swamiji

ಡಿಕೆಶಿಗೆ ಉಳಿದ 2.5 ವರ್ಷ ನೀಡಿ : ನಂಜಾವಧೂತ ಸ್ವಾಮೀಜಿ ಡಿಮ್ಯಾಂಡ್

ಕೊಟ್ಟ ಮಾತಿಗೆ ತಪ್ಪಿ ನಡೆದರೆ ಪರಮಾತ್ಮ ಮೆಚ್ಚುವುದಿಲ್ಲ. ಉಳಿದ ಎರಡೂವರೆ ವರ್ಷ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಕೊಡಬೇಕು ಎಂದು ನಂಜಾವಧೂತ ಸ್ವಾಮೀಜಿಗಳು ಡಿಕೆಶಿ ಪರವಾಗಿ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕುರ್ಚಿ ಗೊಂದಲದ ಬಗ್ಗೆ ಮಾತನಾಡಿದ ಅವರು— ಸಿದ್ದರಾಮಯ್ಯ ಈಗ ಉತ್ತಮ ಆಡಳಿತ ಮಾಡುತ್ತಿದ್ದಾರೆ, 5 ಗ್ಯಾರಂಟಿಗಳನ್ನು ಸಕ್ರಿಯಗೊಳಿಸಿ ಜನರಿಗೆ ಲಾಭವಾಗುವಂತೆ...
- Advertisement -spot_img

Latest News

ಯತೀಂದ್ರ ಹೇಳಿಕೆಗೆ ರಾಯರೆಡ್ಡಿ ಸಾಥ್‌ – 4 ಬೆಂಬಲಿಗರ ಮಾತ್ರಕ್ಕೆ ಚೆಂಜ್ ಆಗಲ್ಲ

ಹುಬ್ಬಳ್ಳಿಯಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯನ್ನು ತಳ್ಳಿಹಾಕಿದ ಅವರು, ಸಿದ್ದರಾಮಯ್ಯ ಅವರು 5 ವರ್ಷ...
- Advertisement -spot_img