Wednesday, August 5, 2026

Nanjavadhuta Swamiji

ಕಾಂಗ್ರೆಸ್ CM ಕುರ್ಚಿ ಕಿತ್ತಾಟಕ್ಕೆ ಸ್ವಾಮೀಜಿಗಳ ಎಂಟ್ರಿ!

ಯಾರಾಗಬೇಕು ಮುಂದಿನ ಮುಖ್ಯಮಂತ್ರಿ? ಕಾಂಗ್ರೆಸ್‌ನ ನಾಯತ್ವ ಬದಲಾವಣೆಯ ಚರ್ಚೆ ಗರಿಗೆದರುತ್ತಿರುವ ಸಂದರ್ಭದಲ್ಲಿ, ಈಗ ಧಾರ್ಮಿಕ ವಲಯದಿಂದಲೂ ಡಿಕೆ ಶಿವಕುಮಾರ್ ಪರ ಧ್ವನಿಗಳು ಕೇಳಿಬರುತ್ತಿವೆ. ಶಿರಾದ ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಡಿಕೆಶಿಗೂ ಒಂದು ಅವಕಾಶ ಕೊಡಲೇಬೇಕು ಎಂದು ಹೈಕಮಾಂಡ್‌ಗೆ ಸಂದೇಶ ನೀಡಿದ್ದಾರೆ. ನಂಜಾವಧೂತ ಸ್ವಾಮೀಜಿ ಸ್ವತಃ...

ಡಿಕೆಶಿಗೆ ಉಳಿದ 2.5 ವರ್ಷ ನೀಡಿ : ನಂಜಾವಧೂತ ಸ್ವಾಮೀಜಿ ಡಿಮ್ಯಾಂಡ್

ಕೊಟ್ಟ ಮಾತಿಗೆ ತಪ್ಪಿ ನಡೆದರೆ ಪರಮಾತ್ಮ ಮೆಚ್ಚುವುದಿಲ್ಲ. ಉಳಿದ ಎರಡೂವರೆ ವರ್ಷ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಕೊಡಬೇಕು ಎಂದು ನಂಜಾವಧೂತ ಸ್ವಾಮೀಜಿಗಳು ಡಿಕೆಶಿ ಪರವಾಗಿ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕುರ್ಚಿ ಗೊಂದಲದ ಬಗ್ಗೆ ಮಾತನಾಡಿದ ಅವರು— ಸಿದ್ದರಾಮಯ್ಯ ಈಗ ಉತ್ತಮ ಆಡಳಿತ ಮಾಡುತ್ತಿದ್ದಾರೆ, 5 ಗ್ಯಾರಂಟಿಗಳನ್ನು ಸಕ್ರಿಯಗೊಳಿಸಿ ಜನರಿಗೆ ಲಾಭವಾಗುವಂತೆ...
- Advertisement -spot_img

Latest News

ಬಂಡಾಯಗಾರರಿಗೆ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ – ‘2 ನಿಮಿಷದಲ್ಲಿ ರಾಜೀನಾಮೆ ಓಕೆ, ಟಿಕೆಟ್ ಕಟ್!’

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....
- Advertisement -spot_img