Tuesday, February 3, 2026

nanjegowda

KMF ಅಧ್ಯಕ್ಷ ಚುನಾವಣೆ ಫಿಕ್ಸ್! ಅಧ್ಯಕ್ಷ ಕುರ್ಚಿ ಯಾರಿಗೆ?

ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದ ತಾಂತ್ರಿಕ ತೊಡಕುಗಳು ಇದೀಗ ಬಗೆಹರಿದಿದ್ದು, ಮಾರ್ಚ್‌ 6ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ. ಹೊಸದಾಗಿ ರಚನೆಯಾಗಿದ್ದ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಚುನಾವಣೆ ಬಳಿಕವೇ ಕೆಎಂಎಫ್ ಅಧ್ಯಕ್ಷ ಚುನಾವಣೆ ನಡೆಸಬೇಕು ಎಂದು ನ್ಯಾಯಾಲಯ ಸೂಚಿಸಿದ್ದರಿಂದ ಪ್ರಕ್ರಿಯೆ ವಿಳಂಬವಾಗಿತ್ತು. ಇದೀಗ ಚಿಕ್ಕಬಳ್ಳಾಪುರ...

‘ನನ್ನ ಮಾವನವರು ಮಾಡಿರುವ ಅಭಿವೃದ್ದಿ ಕಾರ್ಯಕ್ರಮಗಳೇ ಶ್ರೀರಕ್ಷೆ’

ಕೋಲಾರ: 2023ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಮಾಲೂರಿನಲ್ಲಿ ಚುನಾವಣಾ ಕಣ ರಂಗೇರಿದೆ. ಮಾಲೂರು ಶಾಸಕ ಹಾಗೂ ಅಭ್ಯರ್ಥಿ ಕೆ.ವೈ ನಂಜೇಗೌಡ ಕಳೆದ 5 ವರ್ಷಗಳ ಕಾಲ ತನ್ನ ಜನಸೇವೆ ಮೂಲಕ ಮನೆ ಮಾತಾಗಿದ್ದು, ಶಾಸಕರಾಗಿ ಕ್ಷೇತ್ರದ ಅಭಿವೃದ್ದಿಯನ್ನು ಸಹ ಮಾಡಿ ಜನ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಇದೀಗ ಎರಡನೇ ಬಾರಿಗೆ ಕಾಂಗ್ರೆಸ್ ಪಕ್ಷದಿಂದ...

‘ನೆಹರೂ ಕುಟುಂಬದ ರಾಹುಲ್ ಗಾಂಧಿಗೆ ಬಿಜೆಪಿಯವರು ತೊಂದರೆ ಕೊಡ್ತಿದ್ದಾರೆ’

ಕೋಲಾರ : ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡ ಮಾತನಾಡಿದ್ದು, ಎಲೆಕ್ಷನ್ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಅಲ್ಲದೇ ಬಿಜೆಪಿ ವಿರುದ್ಧವೂ ಹರಿಹಾಯ್ದಿದ್ದಾರೆ. ಮಾಲೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡರು ಏಪ್ರಿಲ್ 17ರಂದು ನಾಮಪತ್ರ ಸಲ್ಲಿಸಲಿದ್ದು, ಸೋಮವಾರ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇನೆ ಎಂದಿದ್ದಾರೆ. ಅಲ್ಲದೇ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ ....

ಉರಿಗೌಡ- ನಂಜೇಗೌಡ ವಿಚಾರದ ಬಗ್ಗೆ ಸುಮಲತಾ ಹೇಳಿದ್ದಿಷ್ಟು..

ಮಂಡ್ಯ : ಮಂಡ್ಯದಲ್ಲಿ ಶಾಲೆ ಉದ್ಘಾಟಿಸಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್, ಉರಿಗೌಡ-ನಂಜೇಗೌಡ ವಿಚಾರದ ಬಗ್ಗೆ ಮಾತನಾಡಿದ್ದಾರೆ. ನನಗೆ ಮಾಹಿತಿ ಇಲ್ಲದ ವಿಚಾರದ ಬಗ್ಗೆ ನಾನು ಮಾತನಾಡಲ್ಲ. ಮಂಡ್ಯವನ್ನ ಅಭಿವೃದ್ಧಿ ಮಾಡಿವ ಬಗ್ಗೆ ಮಾತ್ರ ನನ್ನ ಚಿಂತನೆ. ಈ ಬಗ್ಗೆ ಮಾತನಾಡಲು ಬೇರೆ ಬೇರೆ ಎಕ್ಸಪರ್ಟ್ ಇದ್ದಾರೆ ಅವರನ್ನೆ ಕೇಳಿ. ಚುನಾವಣೆ ಸಂದರ್ಭದಲ್ಲಿ ಹೆಚ್ಚು...

‘ನನ್ನ ಬಗ್ಗೆ ಕೇಳಿದ್ರೆ ಹೇಳ್ತೀನಿ.. ಆದ್ರೆ ಈ ವಿಚಾರದ ಬಗ್ಗೆ ಮಾತನಾಡಲು ನಾನು ಬಹಳ ಚಿಕ್ಕ ವ್ಯಕ್ತಿ..’

ಹಾಸನ : ಹಾಸನದಲ್ಲಿ ಫುಡ್ ಕೋರ್ಟ್ ಉದ್ಘಾಟನೆ ಮಾಡಿದ ಶಾಸಕ ಪ್ರೀತಂಗೌಡ, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಯೋಜನೆಗಳ ಉದ್ಘಾಟನೆ ಶಂಕುಸ್ಥಾಪನೆ ವಿಚಾರದ ಬಗ್ಗೆ ಮಾತನಾಡಿದ ಅವರು, ಯಾವುದು ಕಾಮಗಾರಿ ಮುಗಿದಿದೆ ಅದರ ಉದ್ಘಾಟನೆ ಆಗಿದೆ. ಕಾಮಗಾರಿ ಆರಂಭ ಆಗಿರುವ ಯೋಜನೆ ಶಂಕುಸ್ಥಾಪನೆ ಆಗಿದೆ. ಏರ್ ಪೋರ್ಟ್ ಗುದ್ದಲಿ ಪೂಜೆ...

‘ಮಂಜುನಾಥ್ ಆರೋಪಿಸಿ ಒಮ್ಮೆ ಶಾಸಕನಾಗಿದ್ದೆ, ಈಗ ಮತ್ತೊಮ್ಮೆ ಚುನಾವಣೆಯಲ್ಲಿ ಗೆಲ್ತೀನಿ’

ಕೋಲಾರ: ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಹಾಗು ಮಾಜಿ ಶಾಸಕ ಮಂಜುನಾಥ್ ಗೌಡ ಮಧ್ಯೆ ಟಾಕ್ ವಾರ್ ನಡೆದಿದ್ದು, ಮೃತ ಪಟ್ಟ ಕಾರ್ಮಿಕನ ಶವದ ಹೆಸರಲ್ಲಿ ಆರೋಪ ಪ್ರತ್ಯಾರೋಪ ಮಾಡಿದ್ದಾರೆ. ಅ.13 ರಂದು ಮಾಲೂರಿನ ಕೊಮ್ಮನಹಳ್ಳಿಯ ಕ್ರಷರ್‌ನಲ್ಲಿ ಸ್ಪೋಟಕ ಸಿಡಿದು ಕಾರ್ಮಿಕ ರಾಕೇಶ್ ಸಾವನ್ನಪ್ಪಿದ್ದ. ಸತ್ತಿರುವ ಕಾರ್ಮಿಕನ ಸಾವು ಮರೆಮಾಚಲು ಶವದ ಮೇಲೆ ಲಾರಿ...
- Advertisement -spot_img

Latest News

Sandalwood: ನಟ ಅನಿರುದ್ಧ ವಿಷ್ಣು ದಾದಾ ಅಳಿಯನಾಗಿದ್ದು ಹೇಗೆ..? ಕೀರ್ತಿಗೆ ಪರಿಚಯವಾಗಿದ್ದು ಹೇಗೆ..?

Sandalwood: ನಟ ಅನಿರುದ್ಧ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಹೇಗೆ ಅವರು ವಿಷ್ಣುದಾದಾ ಅವರ ಅಳಿಯ ಆಗಿದ್ದು ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/IMI73A25dp4 ಈ ವರ್ಷ ಅನಿರುದ್ಧ ಮತ್ತು ಕೀರ್ತಿ...
- Advertisement -spot_img