Thursday, May 14, 2026

#nannake

Dharawad news:“ನಿಮ್ಮಾಕೀ” ಎಲ್ಲಿರಬೇಕು..!ಪೊಲೀಸರು ಹೇಳ್ತಾರೆ ಕೇಳಿ

ಧಾರವಾಡ: ಸಾರ್ವಜನಿಕರಿಗೆ ಕಾನೂನು ತಿಳುವಳಿಕೆ ಮೂಡಿಸಲು ಪೊಲೀಸರು ಹಗಲಿರುಳು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ, ಕೆಲವರು ಮಾತ್ರ ಕಾನೂನು ಉಲ್ಲಂಘನೆ ಮಾಡುವುದೇ ಹೆಚ್ಚು. ಹಾಗಾಗಿಯೇ ಪೊಲೀಸರು ಮತ್ತಷ್ಟು ಕಾಳಜಿ ತೋರಿಸಿ ಕಾನೂನು ತಿಳಿಸಲು ಮುಂದಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಶಬ್ದಗಳಿಂದ ತಿಳುವಳಿಕೆ ನೀಡಲು ಮುಂದಾದ ಹುಬ್ಬಳ್ಳಿ-ಧಾರವಾಡ ಪೊಲೀಸರು “ನಿಮ್ಮಾಕೀ” ಎಲ್ಲಿರಬೇಕು… ಧಾರವಾಡ ಸಂಚಾರಿ ಠಾಣೆ ಪೊಲೀಸರು ಹೇಳಿದ್ದಾರೆ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img