https://youtu.be/BMoDFoyN27A
ಜಾತಿಯಲ್ಲಿ ಬ್ರಾಹ್ಮಣನಾದರೂ, ರಾಕ್ಷನಾಗಿದ್ದ ರಾವಣ. ಶ್ಲೋಕಗಳನ್ನು ರಚಿಸುವ, ಹಲವು ವಿದ್ಯಾಪಾರಂಗತನಾಗಿದ್ದ ರಾವಣ, ಪರಮ ಪತಿವೃತೆ ಸೀತೆಯನ್ನು ಪಡೆಯುವ ದುರಾಸೆಯಿಂದ ತನ್ನ ಪ್ರಾಣ ಕಳೆದುಕೊಳ್ಳಬೇಕಾಯಿತು. ಇದೇ ರಾವಣ ಹಲವು ವರ್ಷಗಳವರೆಗೆ ಒಬ್ಬರನ್ನು ತನ್ನ ಕಾಲ ಕೆಳಗೆ ಇಟ್ಟುಕೊಂಡಿದ್ದನಂತೆ. ಹಾಗಾದ್ರೆ ಯಾರವರು..? ಯಾಕೆ ರಾವಣ ಹೀಗೆ ಮಾಡಿದ್ದ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ರಾವಣನಿಗೆ ಬರೀ ವೇದ, ವಿದ್ಯೆಗಳಷ್ಟೇ...