Sunday, September 8, 2024

Narada muni

ರಾವಣ ಹಲವು ವರ್ಷಗಳವರೆಗೆ ಇವರನ್ನು ತನ್ನ ಕಾಲ ಕೆಳಗೆ ಇರಿಸಿಕೊಂಡಿದ್ದನಂತೆ.. ಯಾರವರು..?

https://youtu.be/BMoDFoyN27A ಜಾತಿಯಲ್ಲಿ ಬ್ರಾಹ್ಮಣನಾದರೂ, ರಾಕ್ಷನಾಗಿದ್ದ ರಾವಣ. ಶ್ಲೋಕಗಳನ್ನು ರಚಿಸುವ, ಹಲವು ವಿದ್ಯಾಪಾರಂಗತನಾಗಿದ್ದ ರಾವಣ, ಪರಮ ಪತಿವೃತೆ ಸೀತೆಯನ್ನು ಪಡೆಯುವ ದುರಾಸೆಯಿಂದ ತನ್ನ ಪ್ರಾಣ ಕಳೆದುಕೊಳ್ಳಬೇಕಾಯಿತು. ಇದೇ ರಾವಣ ಹಲವು ವರ್ಷಗಳವರೆಗೆ ಒಬ್ಬರನ್ನು ತನ್ನ ಕಾಲ ಕೆಳಗೆ ಇಟ್ಟುಕೊಂಡಿದ್ದನಂತೆ. ಹಾಗಾದ್ರೆ ಯಾರವರು..? ಯಾಕೆ ರಾವಣ ಹೀಗೆ ಮಾಡಿದ್ದ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ರಾವಣನಿಗೆ ಬರೀ ವೇದ, ವಿದ್ಯೆಗಳಷ್ಟೇ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img