Saturday, August 8, 2026

nararakshasa

ಚಿತ್ರದಲ್ಲಿರುವ ಎಲ್ಲ ಪಾತ್ರಗಳೂ ಸಮಯ ಬಂದಾಗ ರಾಕ್ಷಸರಾಗಿ ಬದಲಾಗ್ತಾರೆ

ಮೈಸೂರು ಮೂಲದ ಒಂದಷ್ಟು ಪ್ರತಿಭಾವಂತರೇ ಸೇರಿಕೊಂಡು ಥ್ರಿಲ್ಲರ್ ಚಿತ್ರವೊಂದನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದ ಹೆಸರು ನಾನೇ ನರರಾಕ್ಷಸ. ಸ್ವರ್ಣಾಂಬಾ ಪ್ರೊಡಕ್ಷನ್ಸ್ ಮೂಲಕ ಬಿ.ರಾಧಾ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅವರ ಪುತ್ರ ರಾಜ್‌ಮನೀಶ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್‌ಕಟ್ ಹೇಳಿದ್ದಾರೆ. ಜೊತೆಗೆ ಅವರೇ ಚಿತ್ರದ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಗಟ್ಟಿಮೇಳ ಸೇರಿದಂತೆ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img