Saturday, September 12, 2026

Narasimharaja police station

ಕೌಟುಂಬಿಕ ಕಲಹದ ಕ್ರೂರ ಅಂತ್ಯ? ಪತ್ನಿಯ ಭೀಕರ ಕೊಲೆ!

ಸಣ್ಣ ಅನುಮಾನದಿಂದ ಆರಂಭವಾದ ಕೌಟುಂಬಿಕ ಕಲಹ ಭೀಕರ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಪತ್ನಿಯನ್ನು ಕೊಡಲಿಯಿಂದ ಹೊಡೆದು ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕೊಂದ ಪತಿ ಬಳಿಕ ಸ್ವತಃ ಪೊಲೀಸರಿಗೆ ಶರಣಾಗಿದ್ದಾನೆ. ಮೃತ ಮಹಿಳೆಯನ್ನ ಪುಷ್ಪ (24) ಎಂದು ಗುರುತಿಸಲಾಗಿದೆ. ಇವರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಬಟ್ಟೆ ಅಂಗಡಿಯಲ್ಲಿ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img