Friday, May 9, 2025

Narasimhavatara

ಹಿರಣ್ಯಕಶಿಪುವನ್ನು ಸಂಹರಿಸಲು ನರಸಿಂಹಾವತಾರ ತಾಳಿದ ಮಹಾವಿಷ್ಣು …!

Devotional: ವೈಶಾಖ ಶುದ್ಧ ಚತುರ್ದಶಿಯಂದು ಪ್ರದೋಷ ಕಾಲದಲ್ಲಿ ವಿಷ್ಣು ಧರ್ಮ ಸಂಸ್ಥಾಪನೆಗಾಗಿ ತಾಳಿದ ದಶಾವತಾರಗಳ ಪೈಕಿ ನಾಲ್ಕನೇ ಅವತಾರವೇ ನರಸಿಂಹ ಅವತಾರ. ವೈಶಾಖ ಶುದ್ಧ ಚತುರ್ದಶಿಯಂದು ಪ್ರದೋಷ ಕಾಲದಲ್ಲಿ ವಿಷ್ಣು, ನರಸಿಂಹನ ಅವತಾರವಾಯಿತೆಂದು ಪುರಾಣದಲ್ಲಿ ಉಲ್ಲೇಖವಿದೆ. ನರಸಿಂಹನ ಅವತಾರದಲ್ಲಿ ಮಹಾವಿಷ್ಣುವು ಸಿಂಹದ ತಲೆ, ಮಾನವನ ದೇಹವುಳ್ಳ ರೂಪದಲ್ಲಿ ಅವತರಿಸಿದ ಎಂದು ಹೇಳಲಾಗುತ್ತೆ. ಅಷ್ಟಕ್ಕೂ ಮಹಾವಿಷ್ಣು ಈ ರೂಪದಲ್ಲಿ...
- Advertisement -spot_img

Latest News

Bengaluru News: ಐಪಿಎಲ್‌ ಪಂದ್ಯ ನಿಷೇಧಕ್ಕೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಆಗ್ರಹ

Bengaluru News: ಬೆಂಗಳೂರು, ಮೇ 8: ಭಾರತ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ ದಾಳಿ ನಡೆಸುವ ಸಾಧ್ಯತೆಗಳಿರುವುದರಿಂದ ಆಟಗಾರರು...
- Advertisement -spot_img