Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಇದೀಗ ಸ್ವಯಂ ನಿವೃತ್ತಿಗೆ (VRS) ಮನವಿ ಮಾಡಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು, ಇಲಾಖೆ ಜತೆ ತಾವು ಹೊಂದಿದ್ದ ಬಾಂಧವ್ಯದ ಬಗ್ಗೆ ಭಾವುಕರಾಗಿ ಉಲ್ಲೇಖಸಿದ್ದಾರೆ.
ನಾರಾಯಣ...
Dharwad News: ಧಾರವಾಡ: ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಹೊಡೆಯಲು ಕೈಎತ್ತಿದ್ದ ಪ್ರಕರಣ ಸಂಬಂಧ ಸ್ವಯಂನಿವೃತ್ತಿ ಕೋರಿ ಸರ್ಕಾರಕ್ಕೆ ಮನವಿ ಮಾಡಿರುವ ಧಾರವಾಡ ಎಎಸ್ಪಿ ನಾರಾಯಣ ಭರಮನಿ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಗುರುವಾರ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಅವರು, ನನ್ನ ಮನಸಿನ ಭಾವನೆಗಳನ್ನು ಮೇಲಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ತಿಳಿಯಪಡಿಸಿದ್ದೇನೆ....