Thursday, February 12, 2026

Narayan baramani

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ ಭರಮನಿ ಇದೀಗ ಸ್ವಯಂ ನಿವೃತ್ತಿಗೆ (VRS) ಮನವಿ ಮಾಡಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು, ಇಲಾಖೆ ಜತೆ ತಾವು ಹೊಂದಿದ್ದ ಬಾಂಧವ್ಯದ ಬಗ್ಗೆ ಭಾವುಕರಾಗಿ ಉಲ್ಲೇಖಸಿದ್ದಾರೆ. ನಾರಾಯಣ...

Dharwad News: ನಿವೃತ್ತಿ ಹಿಂಪಡೆದು ಕರ್ತವ್ಯಕ್ಕೆ ಹಾಜರಾದ ಅಧಿಕಾರಿ ಹೇಳಿದ್ದೇನು..?

Dharwad News: ಧಾರವಾಡ: ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಹೊಡೆಯಲು ಕೈಎತ್ತಿದ್ದ ಪ್ರಕರಣ ಸಂಬಂಧ ಸ್ವಯಂನಿವೃತ್ತಿ ಕೋರಿ ಸರ್ಕಾರಕ್ಕೆ ಮನವಿ ಮಾಡಿರುವ ಧಾರವಾಡ ಎಎಸ್​ಪಿ ನಾರಾಯಣ ಭರಮನಿ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಅವರು, ನನ್ನ ಮನಸಿನ ಭಾವನೆಗಳನ್ನು ಮೇಲಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ತಿಳಿಯಪಡಿಸಿದ್ದೇನೆ....
- Advertisement -spot_img

Latest News

ಬದುಕಿದ ಅಪ್ಪನಿಗೆ ಶ್ರಾದ್ಧ ಮಾಡಲು ಮುಂದಾಗಿದ್ದ ಮಗನ ಕಥೆ: ಮಕ್ಕಳಿಗೆ ಸಂಸ್ಕಾರ ಏಕೆ ಮುಖ್ಯ..?

Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...
- Advertisement -spot_img