Thursday, May 28, 2026

Narayan baramani

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ ಭರಮನಿ ಇದೀಗ ಸ್ವಯಂ ನಿವೃತ್ತಿಗೆ (VRS) ಮನವಿ ಮಾಡಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು, ಇಲಾಖೆ ಜತೆ ತಾವು ಹೊಂದಿದ್ದ ಬಾಂಧವ್ಯದ ಬಗ್ಗೆ ಭಾವುಕರಾಗಿ ಉಲ್ಲೇಖಸಿದ್ದಾರೆ. ನಾರಾಯಣ...

Dharwad News: ನಿವೃತ್ತಿ ಹಿಂಪಡೆದು ಕರ್ತವ್ಯಕ್ಕೆ ಹಾಜರಾದ ಅಧಿಕಾರಿ ಹೇಳಿದ್ದೇನು..?

Dharwad News: ಧಾರವಾಡ: ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಹೊಡೆಯಲು ಕೈಎತ್ತಿದ್ದ ಪ್ರಕರಣ ಸಂಬಂಧ ಸ್ವಯಂನಿವೃತ್ತಿ ಕೋರಿ ಸರ್ಕಾರಕ್ಕೆ ಮನವಿ ಮಾಡಿರುವ ಧಾರವಾಡ ಎಎಸ್​ಪಿ ನಾರಾಯಣ ಭರಮನಿ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಅವರು, ನನ್ನ ಮನಸಿನ ಭಾವನೆಗಳನ್ನು ಮೇಲಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ತಿಳಿಯಪಡಿಸಿದ್ದೇನೆ....
- Advertisement -spot_img

Latest News

ಶಾಸ್ತ್ರದ ಪ್ರಕಾರ ಸಕಲ ದೋಷವನ್ನು ನೋಡಿಕೊಂಡು ಡಿಕೆಶಿ ನಡೆದು ಕೊಳ್ಳಬೇಕಾಗುತ್ತದೆ: ನೊಣವಿನಕೆರೆಯ ಸ್ವಾಮೀಜಿ

Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...
- Advertisement -spot_img