Monday, September 7, 2026

Narayan baramani

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ ಭರಮನಿ ಇದೀಗ ಸ್ವಯಂ ನಿವೃತ್ತಿಗೆ (VRS) ಮನವಿ ಮಾಡಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು, ಇಲಾಖೆ ಜತೆ ತಾವು ಹೊಂದಿದ್ದ ಬಾಂಧವ್ಯದ ಬಗ್ಗೆ ಭಾವುಕರಾಗಿ ಉಲ್ಲೇಖಸಿದ್ದಾರೆ. ನಾರಾಯಣ...

Dharwad News: ನಿವೃತ್ತಿ ಹಿಂಪಡೆದು ಕರ್ತವ್ಯಕ್ಕೆ ಹಾಜರಾದ ಅಧಿಕಾರಿ ಹೇಳಿದ್ದೇನು..?

Dharwad News: ಧಾರವಾಡ: ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಹೊಡೆಯಲು ಕೈಎತ್ತಿದ್ದ ಪ್ರಕರಣ ಸಂಬಂಧ ಸ್ವಯಂನಿವೃತ್ತಿ ಕೋರಿ ಸರ್ಕಾರಕ್ಕೆ ಮನವಿ ಮಾಡಿರುವ ಧಾರವಾಡ ಎಎಸ್​ಪಿ ನಾರಾಯಣ ಭರಮನಿ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಅವರು, ನನ್ನ ಮನಸಿನ ಭಾವನೆಗಳನ್ನು ಮೇಲಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ತಿಳಿಯಪಡಿಸಿದ್ದೇನೆ....
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img