Tuesday, March 17, 2026

#narayan murti

Tirupathi temple: 1.25 ಕೋಟಿ ಮೌಲ್ಯದ ಚಿನ್ನವನ್ನು ದೇಣಿಗೆ ನೀಡಿದ ಇನ್ಫೋಸಿಸ್ ನಾರಾಯಣ ಮೂರ್ತಿ ದಂಪತಿ

 ತಿರುಪತಿ: ಇನ್ಪೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ದಂಪತಿಗಳು 1.25 ಕೋಟಿ ಮೌಲ್ಯದ ಚಿನ್ನವನ್ನು ಸೋಮವಾರ ತಿರುಪತಿ ತಿಮ್ಮಪ್ಪನಿಗೆ ದೇಣಿಗೆ ನೀಡಿದರು. ಇನ್ನುಈ ದೇಣಿಗೆಯನ್ನು ರಂಗ ನಾಯಕ ಮಂಡಲ  ಟಿಟಿಡಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿರುವ ಎ ವಿ  ಧರ್ಮರೆಡ್ಡಿಯವರಿಗೆ ಚಿನ್ನದಿಂದ ಮಾಡಿದ ಶಂಖ ಮತ್ತು ಕೂರ್ಮ ಪೀಠವನ್ನು ದೇಣಿಗೆ ರೂಪದಲ್ಲಿ ನೀಡಿದರು ಈ ಹಿಂದೆ...
- Advertisement -spot_img

Latest News

ಆಸ್ಪತ್ರೆ ಅವ್ಯವಸ್ಥೆಗೆ ಜನರ ಆಕ್ರೋಶ; ಸ್ಥಳದಲ್ಲೇ ಸಮಸ್ಯೆ ಬಗೆಹರಿಸಿದ DC!

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮತ್ತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಇಂದು ಜನಸಂಪರ್ಕ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ...
- Advertisement -spot_img