Saturday, May 2, 2026

#narayan murti

Tirupathi temple: 1.25 ಕೋಟಿ ಮೌಲ್ಯದ ಚಿನ್ನವನ್ನು ದೇಣಿಗೆ ನೀಡಿದ ಇನ್ಫೋಸಿಸ್ ನಾರಾಯಣ ಮೂರ್ತಿ ದಂಪತಿ

 ತಿರುಪತಿ: ಇನ್ಪೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ದಂಪತಿಗಳು 1.25 ಕೋಟಿ ಮೌಲ್ಯದ ಚಿನ್ನವನ್ನು ಸೋಮವಾರ ತಿರುಪತಿ ತಿಮ್ಮಪ್ಪನಿಗೆ ದೇಣಿಗೆ ನೀಡಿದರು. ಇನ್ನುಈ ದೇಣಿಗೆಯನ್ನು ರಂಗ ನಾಯಕ ಮಂಡಲ  ಟಿಟಿಡಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿರುವ ಎ ವಿ  ಧರ್ಮರೆಡ್ಡಿಯವರಿಗೆ ಚಿನ್ನದಿಂದ ಮಾಡಿದ ಶಂಖ ಮತ್ತು ಕೂರ್ಮ ಪೀಠವನ್ನು ದೇಣಿಗೆ ರೂಪದಲ್ಲಿ ನೀಡಿದರು ಈ ಹಿಂದೆ...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img