Tuesday, September 15, 2026

#narayan murti

Tirupathi temple: 1.25 ಕೋಟಿ ಮೌಲ್ಯದ ಚಿನ್ನವನ್ನು ದೇಣಿಗೆ ನೀಡಿದ ಇನ್ಫೋಸಿಸ್ ನಾರಾಯಣ ಮೂರ್ತಿ ದಂಪತಿ

 ತಿರುಪತಿ: ಇನ್ಪೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ದಂಪತಿಗಳು 1.25 ಕೋಟಿ ಮೌಲ್ಯದ ಚಿನ್ನವನ್ನು ಸೋಮವಾರ ತಿರುಪತಿ ತಿಮ್ಮಪ್ಪನಿಗೆ ದೇಣಿಗೆ ನೀಡಿದರು. ಇನ್ನುಈ ದೇಣಿಗೆಯನ್ನು ರಂಗ ನಾಯಕ ಮಂಡಲ  ಟಿಟಿಡಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿರುವ ಎ ವಿ  ಧರ್ಮರೆಡ್ಡಿಯವರಿಗೆ ಚಿನ್ನದಿಂದ ಮಾಡಿದ ಶಂಖ ಮತ್ತು ಕೂರ್ಮ ಪೀಠವನ್ನು ದೇಣಿಗೆ ರೂಪದಲ್ಲಿ ನೀಡಿದರು ಈ ಹಿಂದೆ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img