Thursday, July 30, 2026

#narayana gowda nbana

ಕರವೇ ಕಾರ್ಯಕರ್ತರಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಕಾರಿಗೆ ಮುತ್ತಿಗೆ ಯತ್ನ..!

ಹಾಸನ: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಾಸನಾಂಬ ಉತ್ಸವದ ಕುರಿತು ಪೂರ್ವಭಾವಿ  ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಆಗಮಿಸಿದ್ದರು. ಈ ವೇಳೆ ಬರಪಿಡಿತ ಪ್ರದೇಶವೆಂದು ಘೋಷಣೆ ಮಾಡದ ಹಿನ್ನೆಲೆ ಕರವೇ ಕಾರ್ಯಕರ್ತರು ಸಚಿವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ರಾಜ್ಯಾದ್ಯಂತ ಹಲವಾರು ಜಿಲ್ಲೆಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದರೂ ಹಾಸನ ಜಿಲ್ಲೆಯನ್ನು ಮಾತ್ರ ಬರಪೀಡಿತ ಪ್ರದೇಶದ...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img