Friday, November 28, 2025

Narayana Reddy

Sunil Kumarಗೆ ಆ ಶಕ್ತಿ ಇದೆಯಾ.? Rahul Gandhi ಭವಿಷ್ಯ ಹೇಗಿರುತ್ತೆ.?

Horoscope: ಖ್ಯಾತ ಜ್ಯೋತಿಷಿ ನಾರಾಯಣರೆಡ್ಡಿ, ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದು,  ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ನಾಯಕ ಸುನೀಲ್ ಕುಮಾರ್ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಸುನೀಲ್ ಕುಮಾರ್ ಬಗ್ಗೆ ಮಾತನಾಡಿರುವ ಜ್ಯೋತಿಷಿಗಳು, ಸುನಿಲ್ ಕುಮಾರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕನಾಗುವ ಯೋಗವಿದೆ ಎಂದಿದ್ದಾರೆ. ಇನ್ನು ರಾಹುಲ್ ಗಾಂಧಿ ಜಾತಕಕ್ಕೆ...

‘ಒಂದರಿಂದ ಒಂದೂವರೆ ವರ್ಷಗಳ ಕಾಲ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ’

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರತ್ತೆ. ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗ್ತಾರೆ ಅಂತಾ ಊಹಿಸಿದವರು ತುಂಬಾ ಕಡಿಮೆ ಜನ. ಆದರೆ, ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದು, ಸಿದ್ದರಾಮಯ್ಯ ಎರಡನೇಯ ಬಾರಿಗೆ ಸಿಎಂ ಆಗಿದ್ದಾರೆ. ಆದರೆ ಇಲೆಕ್ಷನ್ ಆಗೋದಕ್ಕಿಂತ ಮುಂಚೆಯೇ, 4 ತಿಂಗಳ ಮುಂಚೆಯೇ ನಾರಾಯಣ ರೆಡ್ಡಿ ಎಂಬ ಜ್ಯೋತಿಷಿಗಳು, ಸಿದ್ದರಾಮಯ್ಯ ವರುಣಾ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img