Friday, August 28, 2026

narayana swamy

‘ಮಂತ್ರಿ ಸ್ಥಾನಕ್ಕಾಗಿ ನಮ್ಮ ಬೆಂಬಲಿಗರು ಯಾವುದೇ ಹೋರಾಟಕ್ಕೆ ಸಿದ್ಧರೆಂದು ಹೇಳಿದ್ದಾರೆ’

ಕೋಲಾರ: ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮಾಧ್ಯಮದೊಂದಿಗೆ ಮಾತನಾಡಿದ್ದು, ಮಂತ್ರಿಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಾಲ್ವರು ಗೆದ್ದಿದ್ದಾರೆ. ಆ ನಾಲ್ಕೂ ಜನರಲ್ಲಿ ನಾನು ಹಿರಿಯನಾಗಿದ್ದೇನೆ.  ಸತತವಾಗಿ ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ . ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬಂದಿದೆ . ಮೇಲ್ಜಾತಿಯವರು ಟಚಬಲ್ಸ್ ಗೆ ಮಾತ್ರವೇ ಅವಕಾಶ ನೀಡ್ತಾರೆ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img