Saturday, July 27, 2024

narayanagowda bana

Cauvery Water: ಕಲಬುರ್ಗಿಯಲ್ಲೂ ಭುಗಿಲೆದ್ದ ಕಾವೇರಿ ಕಾವು..!

ಕಲಬುರ್ಗಿ: ತಮಿಳುನಾಡಿಗೆ  5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರಿಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೆ ಇಡಿ ರಾಜ್ಯಾದ್ಯಂತ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಅದೇ ರೀತಿ ಕಲಬುರಗಿಯಲ್ಲಿಯೂ ಪ್ರತಿಭಟನೆ ನಡೆಸಿದರು. ಕಲಬುರಗಿಯಲ್ಲಿ ಟಿ.ಎ ನಾರಾಯಣಗೌಡ  ಬಣದ ಕರವೇ ಯಿಂದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು. ಯಾವುದೇ ಕಾರಣಕ್ಕೂ  ಕಾವೇರಿ ನೀರು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img