Sunday, April 26, 2026

narayanagowda

ಪ್ರಧಾನಿ ಮೋದಿಯವರನ್ನ ಭೇಟಿ ಮಾಡುಸ್ತೀನಿ ಎಂದು ಜೋಶಿಯವರು ಹೇಳಿದ್ದಾರೆ

ಕಾವೇರಿ ವಿಚಾರವಾಗಿ ದೆಹಲಿಗೆ ತೆರಳಿರುವ ಕರವೇ ನಾರಾಯಣಗೌಡರು ಪ್ರಹ್ಲಾದ್ ಜೋಷಿಯವನ್ನು ಭೇಟಿ ಮಾಡಿದರು. ಜೋಷಿಯವರು ಪ್ರಧಾನ ಮಂತ್ರಿಯವರ ಜೊತೆ ನಿಮ್ಮನ್ನ ಭೇಟಿ ಮಾಡಿಸುತ್ತೆನೆ ಎಂಬ ಭರವಸೆ ನೀಡಿದರು. ಇನ್ನು ಈ ಕುರಿತು ಮಾತನಾಡಲು ಪ್ರಧಾನಿ ಮೋದಿಯವರ ಜೊತೆ ಭೇಟಿ ಮಾಡಿಸುತ್ತೇನೆ ಎಂದಿದ್ದಾರೆ. ಹಾಗಾಗಿ ನಾನು ಇವತ್ತು ದೆಹಲಿಯಲ್ಲೇ ಉಳಿಯುತ್ತೇನೆ. ನಾಳೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಲಿದ್ದೇನೆ....

ಜಲಶಕ್ತಿ ಮಂತ್ರಿಗಳ ಜೊತೆ ಕರವೇ ನಾರಾಯಣ ಗೌಡ ಭೇಟಿಗೆ ಅವಕಾಶ; ಪ್ರಹ್ಲಾದ್ ಜೋಶಿ

ನವದೆಹಲಿ: ಕಾವೇರಿ ನೀರಿಗಾಗಿ ರೈತ ಪರ ಸಂಘಟನೆಗಳು ಹೋರಾಟ ನಡೆಸುತ್ತಲೇ ಇದೆ. ಈಗಾಗಲೇ ಒಮ್ಮೆ ರಾಜ್ಯವನ್ನು ಬಂದ್ ಮಾಡುವ ಮೂಲಕ ನೀರಿನ ಅವಶ್ಯಕತೆಯನ್ನು ಸರ್ಕಾರಕ್ಕೆ ಮನವರಿಕೆ ಮಾಡಲಾಗಿದೆ. ಆದರೂ, ಇತ್ತೀಚೆಗೆ ಅ.31 ರವರೆಗೆ 15 ದಿನಗಳ ಕಾಲ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಹಾಗೂ...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img