Saturday, April 25, 2026

Narayanapura

ಶೀಲಹಳ್ಳಿ ಸೇತುವೆ ಮುಳುಗಡೆ..!

www.karnatakatv.net :ರಾಯಚೂರು : ನಾರಾಯಣಪುರ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ 1.77 ಲಕ್ಷ ಕ್ಯೂಸೆಕ್​​ ನೀರನ್ನ ಹರಿ ಬಿಡಲಾಗುತ್ತಿದೆ. ಇದರಿಂದ ಜಿಲ್ಲೆಗೆ ಮತ್ತೊಮ್ಮೆ ಪ್ರವಾಹ ಭೀತಿ‌ ಎದುರಾಗಿದ್ದು, ಲಿಂಗಸುಗೂರು ತಾಲೂಕಿನ ನಡುಗಡ್ಡೆಗಳಿಗೆ ಸಂಪರ್ಕ ಕಲ್ಪಿಸುವ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ. ಜಲಾಶಯಕ್ಕೆ 1.4 ಲಕ್ಷ ಕ್ಯೂಸೆಕ್​​ ಒಳಹರಿವಿನ ಪ್ರಮಾಣವಿದ್ದು, ಹಿಗಾಗಿ ಜಲಾಶಯದಿಂದ 1.77...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img