Saturday, May 2, 2026

#narayanarowda bana

Post card; ರಕ್ತದಲ್ಲಿ ಪತ್ರ ಬರೆದು ಅಂಚೆ ಮೂಲಕ ಮೋದಿಗೆ ಪೋಸ್ಟ್..!

ಕೋಲಾರ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಮತ್ತು ಪ್ರಧಾನಿ ಮೋದಿಯವರು ಎರಡೂ ರಾಜ್ಯಗಳ ನಡುವೆ ಮದ್ಯಸ್ತಿಕೆ ವಹಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ರಕ್ತದಿಂದ ಬರೆದ ಅಂಚೆ ಪತ್ರಗಳನ್ನು ಮೋದಿಯವರಿಗೆ ಪೋಸ್ಟ್ ಮಾಡುವ ಮೂಲಕ ಮೌನ ಪ್ರತಿಭಟನೆ ನಡೆಸಿದ್ದಾರೆ. ಕೋಲಾರದಲ್ಲಿ ಕರವೇ (ನಾರಾಯಣಗೌಡರ ಬಣ) ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೇಂದ್ರ ನೇತೃತ್ವದಲ್ಲಿ...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img