Wednesday, July 22, 2026

#narayanarowda bana

Post card; ರಕ್ತದಲ್ಲಿ ಪತ್ರ ಬರೆದು ಅಂಚೆ ಮೂಲಕ ಮೋದಿಗೆ ಪೋಸ್ಟ್..!

ಕೋಲಾರ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಮತ್ತು ಪ್ರಧಾನಿ ಮೋದಿಯವರು ಎರಡೂ ರಾಜ್ಯಗಳ ನಡುವೆ ಮದ್ಯಸ್ತಿಕೆ ವಹಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ರಕ್ತದಿಂದ ಬರೆದ ಅಂಚೆ ಪತ್ರಗಳನ್ನು ಮೋದಿಯವರಿಗೆ ಪೋಸ್ಟ್ ಮಾಡುವ ಮೂಲಕ ಮೌನ ಪ್ರತಿಭಟನೆ ನಡೆಸಿದ್ದಾರೆ. ಕೋಲಾರದಲ್ಲಿ ಕರವೇ (ನಾರಾಯಣಗೌಡರ ಬಣ) ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೇಂದ್ರ ನೇತೃತ್ವದಲ್ಲಿ...
- Advertisement -spot_img

Latest News

ಮೋದಿ ಸರ್ಕಾರಕ್ಕೆ 69 ಸೀಟು ಕಮ್ಮಿ – ಲೋಕಸಭೆಯಲ್ಲಿ ಹೆಚ್ಚಿದ ‘ಸಂಖ್ಯೆಗಳ’ ಆಟ!!

ದೆಹಲಿ ರಾಜಕಾರಣದಲ್ಲಿ ಈಗ ಪ್ರತಿಯೊಂದು ಪ್ರಮುಖ ಮಸೂದೆ ಪಾಸ್ ಆಗಬೇಕಾದರೂ ಸೀಟುಗಳ ಸಂಖ್ಯೆ ಮತ್ತು ಪಕ್ಕಾ ಲೆಕ್ಕಾಚಾರವೇ ಅತ್ಯಂತ ಮುಖ್ಯವಾಗಿದೆ. ಲೋಕಸಭೆಯ ಒಟ್ಟು 543 ಸೀಟುಗಳಲ್ಲಿ...
- Advertisement -spot_img