Thursday, June 18, 2026

#narayanarowda bana

Post card; ರಕ್ತದಲ್ಲಿ ಪತ್ರ ಬರೆದು ಅಂಚೆ ಮೂಲಕ ಮೋದಿಗೆ ಪೋಸ್ಟ್..!

ಕೋಲಾರ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಮತ್ತು ಪ್ರಧಾನಿ ಮೋದಿಯವರು ಎರಡೂ ರಾಜ್ಯಗಳ ನಡುವೆ ಮದ್ಯಸ್ತಿಕೆ ವಹಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ರಕ್ತದಿಂದ ಬರೆದ ಅಂಚೆ ಪತ್ರಗಳನ್ನು ಮೋದಿಯವರಿಗೆ ಪೋಸ್ಟ್ ಮಾಡುವ ಮೂಲಕ ಮೌನ ಪ್ರತಿಭಟನೆ ನಡೆಸಿದ್ದಾರೆ. ಕೋಲಾರದಲ್ಲಿ ಕರವೇ (ನಾರಾಯಣಗೌಡರ ಬಣ) ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೇಂದ್ರ ನೇತೃತ್ವದಲ್ಲಿ...
- Advertisement -spot_img

Latest News

Hubli: ಲಕ್ಷ್ಮಣ ಸವದಿಗೆ ನೂತನ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಬೇಕೆಂದು ಒತ್ತಾಯ

Hubli Political News: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಮೂಡಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ...
- Advertisement -spot_img