Tuesday, October 28, 2025

NarayanMurthy

‘ನಾರಾಯಣಮೂರ್ತಿ ಡ್ಯಾಶಿಂಗ್ ಹೀರೋ ಥರ ಇರ್ತಾರೆ ಅಂದ್ಕೊಂಡಿದ್ದೆ.. ಆದ್ರೆ..’

ಇತ್ತೀಚಿನ ದಿನಗಳಲ್ಲಿ ಕನ್ನಡದ ಖ್ಯಾತನಾಮರನ್ನ ಬಾಲಿವುಡ್ ಜನ ಕೂಡ ಗುರುತಿಸುತ್ತಿದ್ದಾರೆ. ಅದರಲ್ಲೂ ಕಪಿಲ್ ಶರ್ಮಾ ಶೋನಲ್ಲಿ ಹಲವು ಕನ್ನಡಿಗರು ಬಂದು ಹೋಗಿದ್ದಾರೆ. ಕಿಚ್ಚ ಸುದೀಪ್, ಗೋಲ್ಡನ್ ಸ್ಟಾರ್ ಗಣೇಶ್ ಸೇರಿ, ಹಲವು ಸೆಲೆಬ್ರಿಟಿಗಳು ಈ ರಿಯಾಲಿಟಿ ಶೋನಲ್ಲಿ ಬಂದಿದ್ದಾರೆ. ಇದೀಗ ಸಮಾಜ ಸೇವಕಿ ಸುಧಾ ಮೂರ್ತಿಯನವರನ್ನ ಕೂಡ, ಕಪಿಲ್ ಶರ್ಮಾ ಶೋಗೆ ಬರಮಾಡಿಕೊಂಡಿದ್ದಾರೆ. ಈ ಕಾರ್ಯಕ್ರಮದ...
- Advertisement -spot_img

Latest News

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....
- Advertisement -spot_img