ಇತ್ತೀಚಿನ ದಿನಗಳಲ್ಲಿ ಕನ್ನಡದ ಖ್ಯಾತನಾಮರನ್ನ ಬಾಲಿವುಡ್ ಜನ ಕೂಡ ಗುರುತಿಸುತ್ತಿದ್ದಾರೆ. ಅದರಲ್ಲೂ ಕಪಿಲ್ ಶರ್ಮಾ ಶೋನಲ್ಲಿ ಹಲವು ಕನ್ನಡಿಗರು ಬಂದು ಹೋಗಿದ್ದಾರೆ. ಕಿಚ್ಚ ಸುದೀಪ್, ಗೋಲ್ಡನ್ ಸ್ಟಾರ್ ಗಣೇಶ್ ಸೇರಿ, ಹಲವು ಸೆಲೆಬ್ರಿಟಿಗಳು ಈ ರಿಯಾಲಿಟಿ ಶೋನಲ್ಲಿ ಬಂದಿದ್ದಾರೆ. ಇದೀಗ ಸಮಾಜ ಸೇವಕಿ ಸುಧಾ ಮೂರ್ತಿಯನವರನ್ನ ಕೂಡ, ಕಪಿಲ್ ಶರ್ಮಾ ಶೋಗೆ ಬರಮಾಡಿಕೊಂಡಿದ್ದಾರೆ.
ಈ ಕಾರ್ಯಕ್ರಮದ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...