ಇತ್ತೀಚಿನ ದಿನಗಳಲ್ಲಿ ಕನ್ನಡದ ಖ್ಯಾತನಾಮರನ್ನ ಬಾಲಿವುಡ್ ಜನ ಕೂಡ ಗುರುತಿಸುತ್ತಿದ್ದಾರೆ. ಅದರಲ್ಲೂ ಕಪಿಲ್ ಶರ್ಮಾ ಶೋನಲ್ಲಿ ಹಲವು ಕನ್ನಡಿಗರು ಬಂದು ಹೋಗಿದ್ದಾರೆ. ಕಿಚ್ಚ ಸುದೀಪ್, ಗೋಲ್ಡನ್ ಸ್ಟಾರ್ ಗಣೇಶ್ ಸೇರಿ, ಹಲವು ಸೆಲೆಬ್ರಿಟಿಗಳು ಈ ರಿಯಾಲಿಟಿ ಶೋನಲ್ಲಿ ಬಂದಿದ್ದಾರೆ. ಇದೀಗ ಸಮಾಜ ಸೇವಕಿ ಸುಧಾ ಮೂರ್ತಿಯನವರನ್ನ ಕೂಡ, ಕಪಿಲ್ ಶರ್ಮಾ ಶೋಗೆ ಬರಮಾಡಿಕೊಂಡಿದ್ದಾರೆ.
ಈ ಕಾರ್ಯಕ್ರಮದ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...