ಒಮ್ಮೆ ನಾರದರು ನಾರಾಯಣ ಮಂತ್ರವನ್ನು ಪಠಿಸುತ್ತಾ ವೈಕುಂಠವನ್ನು ತಲುಪಿದರು. ದೇಗುಲದ ಮೇಲೆ ನೀಲಿ ಕಣ್ಣುಗಳಿಂದ ಕೂಡಿದ ವಿಷ್ಣುವನ್ನು ನೋಡಿದಾಗ ನಾರದನಲ್ಲಿ ಒಂದು ಆಲೋಚನೆ ಹೊಳೆಯುತ್ತದೆ. ಈ ವೈಕುಂಠದಲ್ಲಿ ವಿಶ್ರಮಿಸುವ ಮಹಾವಿಷ್ಣುವಿಗೆ ನನಗಿಂತ ಮಿಗಿಲಾದ ಭಕ್ತರು ಯಾರು..? ಎಂದು ಅಂದುಕೊಳ್ಳುತ್ತಾನೆ. ಆ ವಿಷ್ಯದ ಬಗ್ಗೆ ಸಾಕ್ಷಾತ್ ವಿಷ್ಣುಮೂರ್ತಿಯ ಬಾಯಿಯಲ್ಲಿ ಆ ಮಾತುಗಳಲ್ಲಿ ಕೇಳಲು ನಾರದನು ಬಯಸಿದನು....
Uttara Kannada News: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಲು ಖಾಕಿ ಪಡೆ ಭರ್ಜರಿ ಅಖಾಡಕ್ಕಿಳಿದಿದೆ....