Friday, June 26, 2026

nardas

ವಿಷ್ಣು ಲೀಲೆಗಳು – ನಾರದನ ಗರ್ವಭಂಗ..!

ಒಮ್ಮೆ ನಾರದರು ನಾರಾಯಣ ಮಂತ್ರವನ್ನು ಪಠಿಸುತ್ತಾ ವೈಕುಂಠವನ್ನು ತಲುಪಿದರು. ದೇಗುಲದ ಮೇಲೆ ನೀಲಿ ಕಣ್ಣುಗಳಿಂದ ಕೂಡಿದ ವಿಷ್ಣುವನ್ನು ನೋಡಿದಾಗ ನಾರದನಲ್ಲಿ ಒಂದು ಆಲೋಚನೆ ಹೊಳೆಯುತ್ತದೆ. ಈ ವೈಕುಂಠದಲ್ಲಿ ವಿಶ್ರಮಿಸುವ ಮಹಾವಿಷ್ಣುವಿಗೆ ನನಗಿಂತ ಮಿಗಿಲಾದ ಭಕ್ತರು ಯಾರು..? ಎಂದು ಅಂದುಕೊಳ್ಳುತ್ತಾನೆ. ಆ ವಿಷ್ಯದ ಬಗ್ಗೆ ಸಾಕ್ಷಾತ್ ವಿಷ್ಣುಮೂರ್ತಿಯ ಬಾಯಿಯಲ್ಲಿ ಆ ಮಾತುಗಳಲ್ಲಿ ಕೇಳಲು ನಾರದನು ಬಯಸಿದನು....
- Advertisement -spot_img

Latest News

Chhattisgarh News: ನಿಲ್ಲಲೂ ಆಗದಂತೆ ಕುಡಿದು ಬಂದ ವರ: ಮದುವೆ ಕ್ಯಾನ್ಸಲ್ ಮಾಡಿದ ವಧು

Chhattisgarh News: ಛತ್ತೀಸ್‌ಘಡದಲ್ಲಿ 1 ಘಟನೆ ನಡೆದಿದ್ದು, ಮದುವೆ ದಿನ ಮಧುಮಗ ಕುಡಿದು ಬಂದಿದ್ದು, ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾಳೆ. ಮತ್ತು ಆಕೆಯ ಈ ನಿರ್ಧಾರಕ್ಕೆ...
- Advertisement -spot_img