Monday, March 30, 2026

naredramodi

Dehali ;ಉಷ್ಣ ಮಾರುತಕ್ಕೆ ತತ್ತರಿಸಿದ ಜನ!

ಉಷ್ಣಮಾರುತದ ಪರಿಣಾಮದಿಂದ ಉತ್ತರ ಭಾರತ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ರಾಜಧಾನಿ ದೆಹಲಿಯಲ್ಲಿ ಒಂದೇದಿನ 20 ಮಂದಿ ಸಾವನ್ನಪ್ಪಿದ್ದಾರೆ. ವಿದ್ಯುತ್ ಹಾಗೂ ನೀರಿಗೆ ಕೆಲವೆಡೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಎಸಿ ಇಲ್ಲದ ಮನೆ ಹಾಗೂ ಆಸ್ಪತ್ರೆಗಳಲ್ಲಿ ಜನರ ಬದುಕು ಸಂಕಷ್ಟದಲ್ಲಿ ಸಿಲುಕಿದೆ. ಉತ್ತರ ಭಾರತದಾದ್ಯಂತ ಬುಧವಾರವೂ ಸುಮಾರು 45 ಡಿಗ್ರಿ ತಾಪಮಾನ ದಾಖಲೆಯಾಗಿದೆ. ತಾಪಮಾನ ಏರಿಕೆಯಿಂದ...

ಕೃಷಿ ಕಾಯ್ದೆ ಸರ್ಕಾರ ವಾಪಾಸ್ ಪಡೆದಿದ್ದಕ್ಕೆ ರಾಯಚೂರು ರೈತರಿಂದ ಸಂಭ್ರಮಾಚರಣೆ

ಸತತ ಒಂದು ವರ್ಷದಿಂದ ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವಂತೆ ದೇಶದಲ್ಲಿ ರೈತರು ಪ್ರತಿಭಟನೆಯನ್ನು ನಡೆಸುತ್ತಿದ್ದರು , ಇದರ ಪ್ರತಿ ಫಲವಾಗಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದೇನೆ ಎಂದು ಘೊಷಿಸಿದ್ದಾರೆ . ಈ ಹಿನ್ನಲೆಯಲ್ಲಿ ರಾಯಚೂರಿನ ರೈತರು ಪಟಾಕಿ ಸಿಡಿಸಿ ಸಂಭ್ರಮಾಚರಣೆಯನ್ನು ಮಾಡಿದ್ದಾರೆ .ರಾಯಚೂರಿನ ರೈತ ಮುಖಂಡ ಚಾಮರಸ ಮಾಲೀಪಾಟೀಲ್ ನೇತೃತ್ವದಲ್ಲಿ ಅವರ ಸ್ವಗ್ರಾಮದಲ್ಲೇ...
- Advertisement -spot_img

Latest News

ಕೃಷ್ಣನ ಬಗ್ಗೆ ಮಾತನಾಡಿ ಟ್ರೋಲ್ ಆದ ರುದ್ರಾಕ್ಷಿ ಮಾರಾಟಗಾರ್ತಿ ಮೋನಾಲಿಸಾ..

Movie News: ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತ ಫೇಮಸ್ ಆಗಿದ್ದ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶವೂ ಸಿಕ್ಕಿತ್ತು. ಬಳಿಕ ಆಕೆ ತನ್ನ ಮುಸ್ಲಿ ಪ್ರಿಯಕರನ...
- Advertisement -spot_img