Wednesday, January 21, 2026

#narendar modi

ಸಾಮ್ರಾಜ್ಯವನ್ನೇ ಕರೆತಂದ ಪುಟಿನ್‌.. ದಿಲ್ಲಿಯಲ್ಲಿ ಹೇಗಿದೆ ಮೋದಿ ಕೋಟೆ?

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಭೇಟಿ ನೀಡಿದ್ದಾರೆ ದಿಲ್ಲಿಯ ಪಾಲಂ ಏರ್‌ಪೋರ್ಟ್‌ಗೆ ಸ್ವತಃ ಪ್ರಧಾನಿ ಮೋದಿಯವರೇ ಭೇಟಿ ನೀಡಿ ಸ್ವಾಗತ ಕೋರಿದ್ದಾರೆ. ಇದು ಕೇವಲ ಒಂದು ದ್ವಿಪಕ್ಷೀಯ ಭೇಟಿಯಲ್ಲ. ಬದಲಾಗಿ ಇಡೀ ದಿಲ್ಲಿಯನ್ನೇ ಒಂದು ಅಭೇದ್ಯ ಕೋಟೆಯನ್ನಾಗಿ ಪರಿವರ್ತಿಸಿ ನಡೆಯುತ್ತಿರುವ, ಹೈ-ವೋಲ್ಟೇಜ್‌ ಸಮ್ಮಿಟ್‌ ಆಗಿದೆ. ಉಕ್ರೇನ್ ಯುದ್ಧ ಹಿನ್ನೆಲೆ ಜಗತ್ತಿನ ಕಣ್ಣು ಪುಟಿನ್...

ಬಿಹಾರ ಗೆಲುವಿಗೆ NDAಗೆ ಸ್ತ್ರೀಶಕ್ತಿ ಅಸ್ತ್ರ

ಬಿಹಾರ ವಿಧಾನಸಭಾ ಚುನಾವಣೆಯ, ಮೊದಲ ಹಂತದ ಮತದಾನಕ್ಕೆ ಕೌಂಟ್‌ಡೌನ್‌ ಶುರುವಾಗಿದೆ. ನಿನ್ನೆಯೇ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ನಾಳೆ ಮೊದಲ ಹಂತಕ್ಕೆ ಮತದಾನ ನಡೆಯಲಿದೆ. ಬಿಜೆಪಿಯ ಮೇರಾ ಬೂತ್ ಸಬ್ಸೆ ಮಜ್‌ಬೂತ್ ಅಭಿಯಾನದಡಿ, ಮಹಿಳಾ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದಾರೆ. ಪಕ್ಷದ ಮಹಿಳಾ ಕಾರ್ಯಕರ್ತರು, ಮತದಾರರನ್ನು ಸಜ್ಜುಗೊಳಿಸಬೇಕು ಮತ್ತು ರಾಜ್ಯಾದ್ಯಂತ ಮತದಾರರ...

ಇಬ್ಬರು ಯುವರಾಜರ ಮೇಲೆ ಪ್ರಧಾನಿ ಮೋದಿ ಗುಡುಗು

ಬಿಹಾರದ ಮುಜಾಫರ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ರ‍್ಯಾಲಿಯಲ್ಲಿ ಭಾಷಣದ ವೇಳೆ ವಿರೋಧಿ ಪಡೆಗಳ ವಿರುದ್ಧ ಗುಡುಗಿದ್ದಾರೆ. ಬಿಹಾರದ ಚುನಾವಣಾ ಕಣದಲ್ಲಿ, ತಮ್ಮನ್ನು ಯುವರಾಜರು ಎಂದು ಭಾವಿಸುವ ಇಬ್ಬರು ಯುವಕರಿದ್ದಾರೆ. ಅವರು ಸುಳ್ಳು ಭರವಸೆಗಳ ಅಂಗಡಿಗಳನ್ನು ತೆರೆದಿದ್ದಾರೆ. ಒಬ್ಬರು ಭಾರತದ ಅತ್ಯಂತ ಭ್ರಷ್ಟ ಕುಟುಂಬದ ಯುವರಾಜ, ಇನ್ನೊಬ್ಬರು ಬಿಹಾರದ ಅತ್ಯಂತ ಭ್ರಷ್ಟ ಕುಟುಂಬದ ಯುವರಾಜ....

ಮೋದಿ, ಶಾ, ನಡ್ಡಾ V/S ರಾಹುಲ್‌ ಗಾಂಧಿ

ಬಿಹಾರ ಚುನಾವಣಾ ಕಣ ರಂಗೇರುತ್ತಿದೆ. ಎಲೆಕ್ಷನ್ ಪ್ರಚಾರದ ಭರಾಟೆ ಜೋರಾಗಿದ್ದು, ಕಾವು ಹೆಚ್ಚಾಗುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಹಾರದಲ್ಲಿ ಸಾರ್ವಜನಿಕ ರ್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಾಯಕರು ಏಕಕಾಲಕ್ಕೆ ರ್ಯಾಲಿ,...

ಮೋದಿ ಛಟ್‌ ಪೂಜೆಗೆ ಫಿಲ್ಟರ್‌ ವಾಟರ್‌..?

ಉತ್ತರ ಭಾರತದಲ್ಲಿ ಆಚರಿಸಲ್ಪಡುವ ಛಟ್‌ ಪೂಜೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಇಂದು ದೆಹಲಿಯ ಯಮುನಾ ನದಿ ತಟದಲ್ಲಿ ಸ್ನಾನ ಮಾಡಲಿದ್ದಾರೆ. ಆದ್ರೀಗ ಇದೇ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಭಾರೀ ಕಲುಷಿತವಾಗಿರುವ ಯಮುನಾ ನದಿಯಿಂದ ಮೋದಿ ಅವರಿಗೆ ಹಾನಿ ತಪ್ಪಿಸುವ ನಿಟ್ಟಿನಲ್ಲಿ, ದೆಹಲಿ ಬಿಜೆಪಿ ಸರ್ಕಾರ ಯಮುನಾ ನದಿ ಪಕ್ಕದಲ್ಲಿ ಕೆರೆಯೊಂದನ್ನು ನಿರ್ಮಿಸಿದೆ. ಅದರಲ್ಲಿ...

ಬಸನಗೌಡ ಪಾಟೀಲ್ ಯತ್ನಾಳ್ ಶಪಥ

ಫೈರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್‌ಗೂ ವಿವಾದಕ್ಕೂ ಬಿಡಿಸಲಾಗದ ನಂಟಿದೆ. ಮದ್ದೂರು, ತುಮಕೂರು, ಕೊಪ್ಪಳದಲ್ಲಿ ದಾಖಲಾದ ಎಫ್‌ಐಆರ್‌ಗಳಿಗೆ ಕ್ಯಾರೇ ಅನ್ನದ ಯತ್ನಾಳ್ ಅವರು ದಾವಣಗೆರೆಯಲ್ಲಿ ಶಪಥ ಮಾಡಿದ್ದಾರೆ. ದೇಶದಲ್ಲಿ ಈಗ ಪ್ರಧಾನಿಯಾಗಿ ನರೇಂದ್ರ ಮೋದಿ ಇದ್ದಾರೆ. ಮುಂದೆ ಯೋಗಿ ಆದಿತ್ಯನಾಥ್ ಬರ್ತಾರೆ. ಯೋಗಿಯವರು ಮೋದಿಗಿಂತ ದಿಟ್ಟ ನಿರ್ಧಾರ ಕೈಗೊಳ್ತಾರೆ. ನಾನು ಸಿಎಂ ಆದ್ರೆ ಜೆಸಿಬಿ ಸಹಿತ...

ನರೇಂದ್ರ ಮೋದಿಗೆ ಮೇಲುಗೈ!

ಭಾರತದ ಮೇಲೆ ಸುಂಕ ಸಮರ ಸಾರಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಪ್ರಧಾನಿ ನರೇಂದ್ರ ಮೋದಿಗೆ ಮಣಿದಿದ್ದಾರೆ. ಭಾರತದ ಮೇಲೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ಟ್ರಂಪ್, ಈಗ ಸಂಪೂರ್ಣವಾಗಿ ಮೆತ್ತಗಾಗಿದ್ದಾರೆ. ಮತ್ತೆ ಭಾರತದೊಂದಿಗೆ ವ್ಯಾಪಾರ ಒಪ್ಪಂದ ಮಾತುಕತೆ ಪುನಾರಂಭಿಸಲು, ತುದಿಗಾಲಲ್ಲಿ ನಿಂತಿದ್ದಾರೆ. ಡೊನಾಲ್ಡ್‌ ಟ್ರಂಪ್‌ ಹಠಮಾರಿ ಧೋರಣೆಯಿಂದ ಅಮೆರಿಕಕ್ಕೆ ಆಗಿರುವ, ವಾಣಿಜ್ಯ, ರಾಜತಾಂತ್ರಿಕ ಮತ್ತು ವ್ಯೂಹಾತ್ಮಕ...

PM ಮೋದಿ ಎದುರು ಬಾಹ್ಯಾಕಾಶ ಅನುಭವ ಬಿಚ್ಚಿಟ್ಟ ಶುಭಾಂಶು ಶುಕ್ಲಾ

ಭಾರತದ ಗಗನಯಾನ ಮಿಷನ್‌ ಬಗ್ಗೆ, ಇಡೀ ವಿಶ್ವಕ್ಕೆ ಆಸಕ್ತಿ ಹೆಚ್ಚಾಗಿದೆ. ವಿಜ್ಞಾನಿಗಳು ಇದರ ಭಾಗವಾಗಲು ಉತ್ಸುಕರಾಗಿದ್ದಾರೆ . ಹೀಗಂತ ಗಗನಯಾತ್ರಿ ಶುಭಾಂಶು ಶುಕ್ಲಾ ಭೇಟಿ ವೇಳೆ, ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ಕೊಟ್ಟ, ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ, ಶುಭಾಂಶು ಶುಕ್ಲಾ ಪಾತ್ರರಾಗಿದ್ದಾರೆ. ಭೂಮಿಗೆ ಮರಳಿದ ಬಳಿಕ ಮೊದಲ ಬಾರಿಗೆ...

ಡಿಸೆಂಬರ್‌ಗೆ ಬಿಜೆಪಿ ಸರ್ಕಾರ? ಮಾಜಿ DCM ಸ್ಫೋಟಕ ಸುಳಿವು

ಕಾಂಗ್ರೆಸ್‌ ಪಾಳಯದಲ್ಲಿ ಸೆಪ್ಟೆಂಬರ್‌ ಕ್ರಾಂತಿಯ ಕಂಪನ ಶುರುವಾಗಿದೆ. ದಿನ ಕಳೆದಂತೆ ಶಾಸಕರ ಒಳ ಮುನಿಸು, ಬಹಿರಂಗ ಹೇಳಿಕೆಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಪೂರಕವೆಂಬಂತೆ ವಿರೋಧ ಪಕ್ಷಗಳು ಕಾಂಗ್ರೆಸ್‌ ಸರ್ಕಾರ ಉರುಳಿ ಬೀಳೋದನ್ನ ಎದುರು ನೋಡುತ್ತಿವೆ. ಕಾಂಗ್ರೆಸ್ ಪಕ್ಷದ ದಿಢೀರ್‌ ಬೆಳವಣಿಗೆಯ ಹಿನ್ನೆಲೆಯಲ್ಲಿ ಬಿಜೆಪಿಯ ಒಬ್ಬೊಬ್ಬ ನಾಯಕರು ಕಾಂಗ್ರೆಸ್‌ ಸರ್ಕಾರದ ಮುಂದಿನ ಭವಿಷ್ಯವನ್ನು ನುಡಿಯುತ್ತಿದ್ದಾರೆ. ವಿರೋಧ ಪಕ್ಷದ...

ಪಾಕ್‌ ಕೊಳಕುತನಕ್ಕೆ ಬಲಿಷ್ಠ ರಾಷ್ಟ್ರಗಳ ಛೀಮಾರಿ : ವಿಶ್ವದಲ್ಲೇ ಭಾರತ ಮತ್ತೆ ಸೂಪರ್‌ ಪವರ್..!‌

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ದಾಳಿಗೆ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಅಲ್ಲದೆ ಭಾರತದಲ್ಲೂ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸಿ ಪಹಲ್ಗಾಮ್‌ ದಾಳಿಯ ಪ್ರತೀಕಾರಕ್ಕಾಗಿ ಒತ್ತಾಯಿಸಲಾಗಿತ್ತು. ಕೇಂದ್ರ ಸರ್ಕಾರವು ಸಹ ಉಗ್ರರ ವಿರುದ್ಧ ದೊಡ್ಡ ಕಾರ್ಯಾಚರಣೆಯ ಸುಳಿವನ್ನು ನೀಡಿತ್ತು. ಅದರಂತೆ ಮೇ 7ರ ತಡರಾತ್ರಿ ಭಾರತೀಯ...
- Advertisement -spot_img

Latest News

Tipaturu: ಅತಿಕ್ರಮ ಭಲಾಢ್ಯರ ಒತ್ತಡಕ್ಕೆ ಮಣಿದ ನಗರಸಭೆ ಅಧಿಕಾರಿಗಳು, ಸಾರ್ವಜನಿಕರ ಆಕ್ರೋಶ

Tumakuru:ತಿಪಟೂರು: ನಗರದ ಬಿ ಎಚ್ ರಸ್ತೆ ಹುಳಿಯಾರು ರಸ್ತೆ ಹಾಗೂ ಬಸ್ ನಿಲ್ದಾಣಗಳ ರಸ್ತೆಗಳಲ್ಲಿ ಅನಧಿಕೃತವಾಗಿ ತಲೆಯೆತ್ತಿರುವ ಅಂಗಡಿಗಳನ್ನು ನಗರಸಭೆ ಹಾಗೂ ಪೊಲೀಸ್ ಇಲಾಖೆ ಜಂಟಿ...
- Advertisement -spot_img