Sunday, August 2, 2026

#narendar modi

ಜೈಲಿನಲ್ಲೂ ಅಕ್ರಮ..?! ಏನಿದು ವ್ಯವಸ್ಥೆ..?!

State News: ಪರಪ್ಪನ ಅಗ್ರಹಾರದಲ್ಲಿ ಮಾದಕ ವಸ್ತು ಹಾಗೂ ಮೊಬೈಲ್ ಸಾಗಿಸಲು ಪೊಲೀಸರೇ ಬೆಂಬಲ ನೀಡುತ್ತಿದ್ದಾರೆ. ಕೈದಿಗಳಾದ ಗಿರೀಶ್ ಮತ್ತು ರಾಮ್ ಭವನ್​ರನ್ನ ಪೋಲೀಸರು ಕೋರ್ಟ್​ಗೆ ಕರೆದುಕೊಂಡು ಹೋಗಿದ್ದರು. ಬಳಿಕ ಕೋರ್ಟ್​ನಿಂದ ಮರಳಿ ಜೈಲಿಗೆ ವಾಪಸ್ ಬಂದಿದ್ದ ಆರೋಪಿಗಳನ್ನ ಜೈಲಿನ ಸಿಬ್ಬಂದಿಯವರು ತಪಾಸಣೆ ಮಾಡಿದ್ದು, ಈ ವೇಳೆ ಎಂಟು ಮೊಬೈಲ್ ಹಾಗೂ 57 ಗ್ರಾಂ...

ಐಪಿಎಲ್ ಉದ್ಘಾಟನಾ ಸಮಾರಂಭಲ್ಲಿ ನೃತ್ಯ ಪ್ರದರ್ಶನ ಮಾಡಲಿರುವ ತೆಲುಗು ನಟಿ ತಮನ್ನಾ ಭಾಟಿಯಾ

sports news: ಇಡಿ ಪ್ರಪಂಚದ ಕ್ರಿಡಾ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ  ಐಪಿಎಲ್ ಕ್ರಿಕೇಟ್ ಇಂದು ಗುಜರಾತ್ ನ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್  ಹದಿನಾರನೇ  ಸರಣಿ ಉದ್ಘಾಟನೆಗೊಳ್ಳಲಿದ್ದು ಈ ಉದ್ಘಾಟನೆಯಲ್ಲಿ ತೆಲುಗು ನಟಿ ತಮನ್ನಾ ಭಾಟಿಯಾ ನೃತ್ಯ ಪ್ರದರ್ಶನ ಮಾಡಲಿದ್ದಾರೆ. ಎಂದು ಟ್ವಿಟರ್ ನಲ್ಲಿ ಇಂಡಿಯನ್ ಪ್ರಿಮಿಯರ್ ಲೀಗ್ ಈ ಸುದ್ದಿ ಪ್ರಕಟಿಸಿದೆ. ಈ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img