Friday, August 21, 2026

narendra babu sharma guruji

ದೇಶ ಇಬ್ಭಾಗವಾಗತ್ತೆ, ರಾಜ್ಯ ಮೂರು ಭಾಗವಾಗತ್ತೆ: ಬ್ರಹ್ಮಾಂಡ ಗುರೂಜಿ ಭವಿಷ್ಯ..

ಹಾಸನ: ಇಂದು ಹಾಸನಾಂಬ ದೇವಿಯ ದರ್ಶನಕ್ಕೆ ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಬ್ರಹ್ಮಾಂಡ ಗುರೂಜಿ ಕೂಡ ಹಾಸನಾಂಬೆಯ ದರ್ಶನ ಪಡೆದು ರಾಜ್ಯದಲ್ಲಿ ಮುಂದೆ ಏನೇನಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. ದೇವರ ಸತ್ಯವಾಗಿ 31 ವರ್ಷದೊಳಗೆ  ಕರ್ನಾಟಕ ಮೂರು ಭಾಗ ಆಗುತ್ತೆ. ಮೂರು ಮುಖ್ಯಮಂತ್ರಿ, ಮೂವರು ವಿಶೇಷವಾಗಿ ರಾಜ್ಯಪಾಲರಾಗುತ್ತಾರೆ, ಶಿವನ ಆಣೆ ಮೇಲೆ ಸತ್ಯ. ಹಾಸನಾಂಬೆ ಸನ್ನಿಧಿಯಲ್ಲಿ ಹೇಳುತ್ತೇನೆ....
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img